24.7 C
ಪುತ್ತೂರು, ಬೆಳ್ತಂಗಡಿ
August 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ ಭರದಿಂದ ಸಾಗುತ್ತಿದೆ ಅಯೋಧ್ಯೆ ಶಾಖಾಮಠದ ನಿರ್ಮಾಣ ಕೆಲಸ ಕಾರ್ಯಗಳು

ಅಯೋಧ್ಯೆ: ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ಅಯೋಧ್ಯೆ ಶಾಖಾ ಮಠದ ಕೆಲಸ ಕಾರ್ಯಗಳು ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ ಭರದಿಂದ ಸಾಗುತ್ತಿದೆ.

ಈಗಾಗಲೇ ಅಯೋಧ್ಯೆ ಶಾಖಾ ಮಠದ ರೂಪುರೇಶಗಳನ್ನು ತಯಾರಿಸಿ,ಕಾಂಕ್ರೀಟ್ ಕೆಲಸಗಳು ಪ್ರಾರಂಭಗೊಂಡಿದೆ. ಬಹು ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಅಯೋಧ್ಯೆ ಶಾಖಾ ಮಠ ಹೈಟೆಕ್ ಸೌಲಭ್ಯವನ್ನು ನೀಡಲಾಗುತ್ತಿದೆ.

ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಮಾತನಾಡಿ ಅಯೋಧ್ಯೆ ಶಾಖಾಮಠದ ನಿರ್ಮಾಣ ಕಾಮಗಾರಿ ಪ್ರಾರಂಭವಾಗಿದ್ದು, 50 ಸಾವಿರ ಚದರ ಅಡಿ ವಿಸ್ತೀರ್ಣದ ಕಟ್ಟಡದಲ್ಲಿ 50 ವಸತಿಗೃಹಗಳು, ಒಂದು ಸಾವಿರ ಮಂದಿ ಕುಳಿತುಕೊಳ್ಳಬಹುದಾದ ಸಭಾ ಭವನ ನಿರ್ಮಿಸಲಾಗುವುದು.ಮುಂದಿನ ದಿನಗಳಲ್ಲಿ ತಿರುಪತಿ, ಶಬರಿಮಲೆ, ಕೇರಳ ಮತ್ತು ಶಿವಮೊಗ್ಗದಲ್ಲಿ ಶಾಖಾಮಠ ನಿರ್ಮಿಸಲು ಯೋಜಿಸಲಾಗಿದೆ ಎಂದು ತಿಳಿಸಿದರು.

Related posts

ಬೆಳ್ತಂಗಡಿ ಕೇದೆ ದಿ| ವಸಂತ ಬಂಗೇರ ಜಯಂತಿ ಉತ್ಸವ ಸಮಿತಿ ಆಯೋಜಿಸಿದ್ದ ಅಶಕ್ತರಿಗೆ ಸಹಾಯಹಸ್ತ ಹಾಗೂ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಮುಂದೂಡಿಕೆ

Suddi Udaya

ಅರಣ್ಯ ಒತ್ತುವರಿ ಮತ್ತು ಪಟ್ಟಾ ಜಮೀನು ಸೇರಿ 3 ಎಕರೆಗಿಂತ ಕಡಿಮೆ ಇರುವ ಅರಣ್ಯ ಒತ್ತುವರಿದಾರರನ್ನು ತೆರವುಗೊಳಿಸುವಂತಿಲ್ಲ: ಪ್ರತಾಪ್ ಸಿಂಹ ನಾಯಕ್

Suddi Udaya

ಕಾರಿನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ರೂ.45 ಸಾವಿರ ಮೌಲ್ಯದ ಎಂಡಿಎಂಎ ಪತ್ತೆ – ಮೂವರ‌ ಬಂಧನ

Suddi Udaya

ಶ್ರೀ ಗುರುದೇವ ಪಿ.ಯು.ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಪೆರಾಲ್ದರಕಟ್ಟೆ ಮಸ್ಜಿದ್‌ನಲ್ಲಿ ಮಾದಕ ವ್ಯಸನ ಮತ್ತು ಮದುವೆ ಅನಾಚಾರ ಸಾಮಾಜಿಕ ಪಿಡುಗಿನ ವಿರುದ್ಧ ಜಾಗೃತಿ ಸಭೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ತರಬೇತಿ ಕಾರ್ಯಕ್ರಮ

Suddi Udaya
error: Content is protected !!