25.2 C
ಪುತ್ತೂರು, ಬೆಳ್ತಂಗಡಿ
May 26, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ, ಪತ್ರಕರ್ತ ಮನೋಹರ್ ಬಳೆಂಜ ಪುತ್ರಿ ದಿಯ ಎಂ ಕೊಟ್ಯಾನ್ ಆಯ್ಕೆ

ಬೆಳ್ತಂಗಡಿ: ಪತ್ರಕರ್ತರ ಮಕ್ಕಳ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರಕ್ಕೆ ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ವಿಜಯವಾಣಿ ದಿನ ಪತ್ರಿಕೆಯ ವರದಿಗಾರ ಮನೋಹರ್ ಬಳೆಂಜ ಹಾಗೂ ಲಿಖಿತ ದಂಪತಿಯ ಪುತ್ರಿ ವಾಣಿ ಆಂಗ್ಲ ಮಾದ್ಯಮ ಶಾಲೆಯ ವಿದ್ಯಾರ್ಥಿನಿ ದಿಯ ಎಂ ಕೊಟ್ಯಾನ್ ಆಯ್ಕೆಯಾಗಿದ್ದಾರೆ.

ದಿಯಾ ಎಂ ಕೊಟ್ಯಾನ್ 2025-26 ನೇ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್. ಸಿ ಪರೀಕ್ಷೆಯಲ್ಲಿ ಶೇ 97.12 ಶ್ರೇಣಿಯಲ್ಲಿ ತೇರ್ಗಡೆಯಾಗಿ ಉತ್ತಮ ಸಾಧನೆ ಮಾಡಿದ್ದು ದಕ್ಷಿಣ ಕನ್ನಡ ಜಿಲ್ಲೆಯಿಂದ ಒಟ್ಟು 13 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಚಿಕ್ಕಬಳ್ಳಾಪುರದ ಕನ್ನಡ ಭವನದಲ್ಲಿ ಮೇ 31 ರಂದು ನಡೆಯಲಿದೆ. ಇವರು ಭರತನಾಟ್ಯದಲ್ಲಿ ಜೂನಿಯರ್ ಪರೀಕ್ಷೆಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನಿಯಾಗಿದ್ದಾರೆ.

Related posts

ನಾವೂರು ಗ್ರಾ.ಪಂ. ನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಬಿಜೆಪಿ ಕಾರ್ಯಕರ್ತರ ಮೇಲಿನ ದಬ್ಬಾಳಿಕೆ ಸಹಿಸುವುದಿಲ್ಲ; ಶಾಸಕ ಹರೀಶ್ ಪೂಂಜರ ಬಂಧನ ದುಸ್ಸಾಹಸಕ್ಕೆ ಕೈಹಾಕಿದರೆ ಮುಂದೆ ಆಗುವ ವಿಚಾರಗಳಿಗೆ ಪೊಲೀಸ್ ಇಲಾಖೆ ಹಾಗೂ ಸರಕಾರ ನೇರ ಹೊಣೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಪ್ರತಿಕ್ರಿಯೆ

Suddi Udaya

ಧರ್ಮಸ್ಥದಲ್ಲಿ 53ನೇ ವರ್ಷದ ಸಾಮೂಹಿಕ ವಿವಾಹ75 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ

Suddi Udaya

ಮಹಿಳಾ ಸಬಲೀಕರಣ ಕಾಯ೯ಕ್ರಮ: ಡಾ. ಹೇಮಾವತಿ ವಿ.ಹೆಗ್ಗಡೆಯವರಿಗೆ ಸಾಧನಾ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ನಿಡ್ಲೆ ಗ್ರಾ,ಪಂ.ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರಕ್ಕೆ ಚಾಲನೆ

Suddi Udaya

ನಡ್ವಾಲ್ ಸಿರಿ ಜಾತ್ರೋತ್ಸವ ಪ್ರಯುಕ್ತ ಶ್ರೀ ಕ್ಷೇ. ಧ.ಗ್ರಾ. ಯೋಜನೆ ಗುರಿಪಳ್ಳ ಒಕ್ಕೂಟದ ವತಿಯಿಂದ ಶ್ರಮದಾನ ಕಾರ್ಯ

Suddi Udaya
error: Content is protected !!