August 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅನಾರೋಗ್ಯದಿಂದ ದಿವಾಕರ ಕುಲಾಲ್ ನಿಧನ

ಅಳದಂಗಡಿ: ಬೆಳ್ತಂಗಡಿ ತಾಲೂಕು ಸುಲ್ಕೇರಿಮೂಗ್ರು ಗ್ರಾಮದ ಬೈರೋಟ್ಟು ನಿವಾಸಿ ದಿವಾಕರ ಕುಲಾಲ್ ಬೈರೊಟ್ಟು (47ವ) ಅವರು ಅನಾರೋಗ್ಯದಿಂದ ಮೇ 26 ರಂದು ಉಜಿರೆಯ ಖಾಸಾಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ಪತ್ನಿ ರಾಜೇಶ್ವರಿ , ಇಬ್ಬರು ಮಕ್ಕಳಾದ ಪ್ರತ್ವಿಕ್, ಧನ್ವಿಕ್, ಓರ್ವೆ ಪುತ್ರಿ ತನಿಶಾ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಅಳದಂಗಡಿ : ಕೆದ್ದು ವಿದ್ಯಾರ್ಥಿ ನಿಲಯದ ಆವರಣದಲ್ಲಿ ಕಾಣಿಸಿಕೊಂಡ ಬೃಹತ್ ಗಾತ್ರದ ಕಾಳಿಂಗ ಸರ್ಪ: ಸುರಕ್ಷಿತವಾಗಿ ಹಿಡಿದು ಅರಣ್ಯ ಬಿಟ್ಟ ಸ್ನೇಕ್ ಅಶೋಕ್

Suddi Udaya

ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಕಂಬಳದ ಕರೆ ಮುಹೂರ್ತ

Suddi Udaya

ಲಾಯಿಲ ಅರಣ್ಯ ಪ್ರದೇಶದಲ್ಲಿ ಬೀಜ ಬಿತ್ತೋತ್ಸವ ಕಾರ್ಯಕ್ರಮ

Suddi Udaya

ಸೈಂಟ್ ಮಿಲಾಗ್ರಿಸ್ ಸೊಸೈಟಿಯಿಂದ ಸಾನಿಧ್ಯ ವಿಶೇಷ ಶಾಲೆಯ ಮಕ್ಕಳಿಗೆ ಅಗತ್ಯ ವಸ್ತುಗಳ ವಿತರಣೆ

Suddi Udaya

ಉಜಿರೆಯ ಸಾಂತ್ವಾನ ಕೇಂದ್ರ ಮಲ್ ಜಅ ದಲ್ಲಿ ಬೃಹತ್ ಪ್ರಾರ್ಥನಾ ಸಮ್ಮೇಳನದ ಪ್ರಯುಕ್ತ ಇಫ್ತಾರ್ ಕೂಟ

Suddi Udaya

ಮಿದುಳಿನ ರಕ್ತಸ್ರಾವ: ಮಹಿಳೆ ಮೃತ್ಯು

Suddi Udaya
error: Content is protected !!