31.1 C
ಪುತ್ತೂರು, ಬೆಳ್ತಂಗಡಿ
May 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ ಕಾರ್ಯಾಗಾರ

ಉಜಿರೆ: ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಜೀವನ ಕೌಶಲ್ಯಗಳು (ಸುಧಾರಿತ)” ಎಂಬ ವಿಷಯದ ಕುರಿತು ಉಜಿರೆ ಎಸ್‌.ಡಿ.ಎಂ ಪದವಿ ಕಾಲೇಜಿನ ಸಭಾಂಗಣದಲ್ಲಿ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಅಳಿಕೆಯ ಶ್ರೀ ಸತ್ಯಸಾಯಿ ಲೋಕ ಸೇವ ವಿದ್ಯಾಕೇಂದ್ರದ ಉಪ ಪ್ರಾಂಶುಪಾಲ ರಾಧಾಕೃಷ್ಣ ಹೊಳ್ಳ ಬಿ ಹಾಗೂ ಉಡುಪಿ ಶ್ರೀ ಮೂಕಾಂಬಿಕ ಪಬ್ಲಿಕ್ ಶಾಲೆಯ ಪ್ರೌಢಶಾಲಾ ವಿಭಾಗದ ಸಂಯೋಜಕಿ ಶ್ರೀಮತಿ ದಿವ್ಯ ಜೆ. ಎಸ್ ಇವರು ಜೀವನ ಕೌಶಲ ವಿಷಯದ ಕುರಿತು ಕಾರ್ಯ ಚಟುವಟಿಕೆಗಳೊಂದಿಗೆ ಉಪಯುಕ್ತ ಮಾಹಿತಿಗಳನ್ನು ಹಂಚಿಕೊಂಡರು.

ಕಾರ್ಯಾಗಾರದಲ್ಲಿ ಮಂಗಳೂರು ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ, ಪೋದಾರ್ ಇಂಟರ್ನಾಷನಲ್ ಶಾಲೆ, ಮೂಡಬಿದ್ರೆಯ ಎಕ್ಸಲೆಂಟ್ ಶಾಲೆಯ ಶಿಕ್ಷಕರು ಭಾಗಿಯಾಗಿದ್ದರು.

ಶಾಲಾ ಪ್ರಾಂಶುಪಾಲರಾದ ಮನಮೋಹನ್ ನಾಯ್ಕ್ ಕೆ.ಜಿ ಅಧ್ಯಕ್ಷತೆ ವಹಿಸಿ ಸ್ವಾಗತಿಸಿದ ಕಾರ್ಯಾಗಾರದಲ್ಲಿ ಶಿಕ್ಷಕಿ ಮಧುರ ನಿರೂಪಿಸಿದರು.

Related posts

ಮಾ.7: ಡಿಪಿ ಸ್ಫೋರ್ಟ್ಸ್ ಕ್ಲಬ್‌ ಬೆಳಾಲು ಇದರ ಆಶ್ರಯದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ಪುರುಷರ ವಲಯ ಮಟ್ಟದ ಹಾಗೂ ಲೀಗ್‌ ಮಾದರಿಯ ವಾಲಿಬಾಲ್ ಪಂದ್ಯಾಟ

Suddi Udaya

ಮೇಲಂತಬೆಟ್ಟು: ಬೈಕ್ ಗಳೆರಡು ಮುಖಾಮುಖಿ ಡಿಕ್ಕಿ: ನಾಲ್ವರಿಗೆ ಗಂಭೀರ ಗಾಯ

Suddi Udaya

ವೇಣೂರು ಸ. ಪ.ಪೂ. ಕಾಲೇಜು ಪ್ರೌಢ, ಶಾಲಾ ವಿಭಾಗದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಡಾ. ಸುಶ್ಮಿತಾ ಸಿ ಎಚ್ ರವರಿಗೆ ಪಿಹೆಚ್ ಡಿ ಪದವಿ

Suddi Udaya

ಗುರುವಾಯನಕೆರೆ-ಉಪ್ಪಿನಂಗಡಿ ರಾಜ್ಯ ಹೆದ್ದಾರಿ ಅಭಿವೃದ್ಧಿಗೆ ರಾಜ್ಯ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ

Suddi Udaya

ಕಾಜೂರು‌ ಉರೂಸ್ ಸಮಾರೋಪ

Suddi Udaya
error: Content is protected !!