August 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ಶಾಂತಿ ಸಭೆ

ಬೆಳ್ತಂಗಡಿ : ಬಕ್ರೀದ್ ಹಬ್ಬದ ಪ್ರಯುಕ್ತ ಇನ್ಸ್ ಪೆಕ್ಟರ್ ರವಿ ಬಿ.ಎಸ್. ನೇತೃತ್ವದಲ್ಲಿ ಶಾಂತಿ ಸಭೆಯು ಮೇ 25 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ನಡೆಯಿತು. ವಿವಿಧ ಮಸೀದಿಯ ಆಡಳಿತ ಸಮಿತಿಯ ಮುಖಂಡರು ಮತ್ತು ಪ್ರಮುಖರು ಭಾಗವಹಿಸಿದ್ದರು.

ವೃತ್ತ ನಿರೀಕ್ಷಕರಾದ ರವಿ ಬಿ.ಎಸ್.ರವರು ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಯುವಕರಿಗೆ ತಿಳಿಸುವಂತೆ ಮತ್ತು ಹಬ್ಬದ ಸಂದರ್ಭದಲ್ಲಿ ಕಾನೂನುಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಿದರು.
ಎಲ್ಲರಿಗೂ ಬಕ್ರೀದ್ ಹಬ್ಬದ ಶುಭಾಶಯ ತಿಳಿಸಿದರು. ಉಪನಿರೀಕ್ಷರಾದ ಆನಂದ್, ಸಿಖಂದರ್ ಪಾಷಾ, ಸಹಾಯಕ ಉಪನಿರೀಕ್ಷಕರಾದ ಕುಶಾಲಪ್ಪ, ಠಾಣಾ ಎಸ್ ಬಿ ಜಗದೀಶ್ ಹಾಜರಿದ್ದರು.

Related posts

ನಾಲ್ಕೂರು: ರಾಮನಗರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಕೊಕ್ಕಡ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ಪ್ರಶಸ್ತಿ

Suddi Udaya

ನಡ ಡ್ಯಾಮ್ ನಲ್ಲಿ ಪ್ರವಾಹಕ್ಕೆ ಬಂದು ಸಿಲುಕಿಕೊಂಡಂತಹ ಕಸ ಹಾಗೂ ಮರ ದ ದಿಮ್ಮಿಗಳ ತೆರವು

Suddi Udaya

ಉಜಿರೆ: ಕಿಂಗ್ & ಕ್ವಿನ್ ಯುನಿಸೆಕ್ಸ್ ಸೆಲೂನ್ ನಲ್ಲಿ ವಿಶೇಷ ಆಫರ್ ಗಳು; ಗ್ರಾಹಕರಿಗೆ 30% ರಿಯಾಯಿತಿ, ಫೆ.28 ರವರೆಗೆ ಮಾತ್ರ

Suddi Udaya

ಇಂದು(ಜ.11) ಪೆರ್ಲ -ಬೈಪಾಡಿ ಬ್ರಹ್ಮಕಲಶೋತ್ಸವಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಬೆಳ್ತಂಗಡಿಯಿಂದ ಬೆಂಗಳೂರಿಗೆ ಸುಗಮ ಸಂಚಾರಕ್ಕಾಗಿ ಆರಂಭಗೊಂಡ “ಪಲ್ಲಕ್ಕಿ” ನೂತನ ಬಸ್ ಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya
error: Content is protected !!