July 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಲ| ದೇವದಾಸ್ ಶೆಟ್ಟಿ ರವರಿಗೆ ಬೆಸ್ಟ್ ಪ್ರೆಸಿಡೆಂಟ್ ಮಲ್ಟಿಪಲ್ ಜಿಲ್ಲಾ ಅವಾರ್ಡ್

ಬೆಳ್ತಂಗಡಿ : ಲಯನ್ಸ್ ಇಂಟರ್ನ್ಯಾಷನಲ್ ಮಲ್ಟಿಪಲ್ ಜಿಲ್ಲಾ 317 ಇದರ ವತಿಯಿಂದ 2024-25ನೇ ಸಾಲಿನ ಮಲ್ಟಿಪಲ್ ಕೌನ್ಸಿಲ್ ಅವಾರ್ಡ್ ಬೆಂಗಳೂರಿನಲ್ಲಿ ನಡೆದ ಪ್ರಶಸ್ತಿ ಸಮಾರಂಭದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಲಯನ್ಸ್ ದೇವದಾಸ್ ಶೆಟ್ಟಿ ರವರಿಗೆ ಬೆಸ್ಟ್ ಪ್ರೆಸಿಡೆಂಟ್ ಮಲ್ಟಿಪಲ್ ಜಿಲ್ಲಾ ಅವಾರ್ಡ್ ಲಭಿಸಿದೆ.

2024-25 ನೇ ಸಾಲಿನ ಮಲ್ಟಿಪಲ್ ಕೌನ್ಸಿಲ್ ಚೇರ್ಮನ್ ಆಗಿರುವ ಲಯನ್ ಡಾ. ಕೃಷ್ಣಗೌಡ ರವರಿಂದ ಪ್ರಶಸ್ತಿ ಸ್ವೀಕರಿಸಿದರು . ಈ ಸಂದರ್ಭದಲ್ಲಿ 317D ಜಿಲ್ಲಾ ರಾಜ್ಯಪಾಲರಾದ ಕುಡ್ಲಿ ಅರವಿಂದ ಶೆಣೈ, ಪ್ರಥಮ ಜಿಲ್ಲಾ ರಾಜ್ಯಪಾಲರಾದ ಎಚ್ಎಂ ತಾರನಾಥ್, ದ್ವಿತೀಯ ಉಪರಾಜ್ಯಪಾಲರಾದ ಗೋವರ್ಧನ್ ಶೆಟ್ಟಿ, 2026 -27ನೇ ಸಾಲಿನ ನಿಯೋಜಿತ ಉಪರಾಜ್ಯಪಾಲರಾದ ವೆಂಕಟೇಶ್ ಹೆಬ್ಬಾರ್ ಉಪಸ್ಥಿತರಿದ್ದರು.

2024-25 ಸಾಲಿನಲ್ಲಿ ಅತ್ಯುತ್ತಮ ಕೆಲಸವನ್ನು ನಿರ್ವಹಿಸಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಜಿಲ್ಲೆಯಲ್ಲಿ ಪ್ರಥಮ ಪ್ರಶಸ್ತಿ ಪಡೆದುಕೊಂಡಿತ್ತು. ಇದೀಗ 2026-27ನೇ ಸಾಲಿನ ವಲಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರೆ.

Related posts

ಕೊಯ್ಯೂರು ಹಿಂದೂ ರುದ್ರ ಭೂಮಿಯ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಯಶವಂತ ಗೌಡ ಪೂರ್ಯಾಳ ಆಯ್ಕೆ

Suddi Udaya

ವೇಣೂರು ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ನ ಆಮಂತ್ರಣ ಬಿಡುಗಡೆ

Suddi Udaya

ದ್ವಿಚಕ್ರ ವಾಹನಗಳ ಅಪಘಾತ: ಮೂವರಿಗೆ ಗಂಭೀರ ಗಾಯ

Suddi Udaya

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ: ತೋರಣ ಮೂಹೂರ್ತ, ಹೊರೆಕಾಣಿಕೆ ಸಮರ್ಪಣೆ

Suddi Udaya

ಅಕ್ರಮವಾಗಿ ಸಾಗಾಟಮಾಡುತ್ತಿದ್ದ ಭಾರೀ ಪ್ರಮಾಣದ ಗಾಂಜಾ ಗೇರುಕಟ್ಟೆಯಲ್ಲಿ ವಶ: ಸ್ಕೂಟರ್ ಸಹಿತ ಇಬ್ಬರು ಆರೋಪಿಗಳ ಬಂಧನ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯಶೋನಮನ ಕಾರ್ಯಕ್ರಮ

Suddi Udaya
error: Content is protected !!