25.2 C
ಪುತ್ತೂರು, ಬೆಳ್ತಂಗಡಿ
August 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಲ| ದೇವದಾಸ್ ಶೆಟ್ಟಿ ರವರಿಗೆ ಬೆಸ್ಟ್ ಪ್ರೆಸಿಡೆಂಟ್ ಮಲ್ಟಿಪಲ್ ಜಿಲ್ಲಾ ಅವಾರ್ಡ್

ಬೆಳ್ತಂಗಡಿ : ಲಯನ್ಸ್ ಇಂಟರ್ನ್ಯಾಷನಲ್ ಮಲ್ಟಿಪಲ್ ಜಿಲ್ಲಾ 317 ಇದರ ವತಿಯಿಂದ 2024-25ನೇ ಸಾಲಿನ ಮಲ್ಟಿಪಲ್ ಕೌನ್ಸಿಲ್ ಅವಾರ್ಡ್ ಬೆಂಗಳೂರಿನಲ್ಲಿ ನಡೆದ ಪ್ರಶಸ್ತಿ ಸಮಾರಂಭದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಲಯನ್ಸ್ ದೇವದಾಸ್ ಶೆಟ್ಟಿ ರವರಿಗೆ ಬೆಸ್ಟ್ ಪ್ರೆಸಿಡೆಂಟ್ ಮಲ್ಟಿಪಲ್ ಜಿಲ್ಲಾ ಅವಾರ್ಡ್ ಲಭಿಸಿದೆ.

2024-25 ನೇ ಸಾಲಿನ ಮಲ್ಟಿಪಲ್ ಕೌನ್ಸಿಲ್ ಚೇರ್ಮನ್ ಆಗಿರುವ ಲಯನ್ ಡಾ. ಕೃಷ್ಣಗೌಡ ರವರಿಂದ ಪ್ರಶಸ್ತಿ ಸ್ವೀಕರಿಸಿದರು . ಈ ಸಂದರ್ಭದಲ್ಲಿ 317D ಜಿಲ್ಲಾ ರಾಜ್ಯಪಾಲರಾದ ಕುಡ್ಲಿ ಅರವಿಂದ ಶೆಣೈ, ಪ್ರಥಮ ಜಿಲ್ಲಾ ರಾಜ್ಯಪಾಲರಾದ ಎಚ್ಎಂ ತಾರನಾಥ್, ದ್ವಿತೀಯ ಉಪರಾಜ್ಯಪಾಲರಾದ ಗೋವರ್ಧನ್ ಶೆಟ್ಟಿ, 2026 -27ನೇ ಸಾಲಿನ ನಿಯೋಜಿತ ಉಪರಾಜ್ಯಪಾಲರಾದ ವೆಂಕಟೇಶ್ ಹೆಬ್ಬಾರ್ ಉಪಸ್ಥಿತರಿದ್ದರು.

2024-25 ಸಾಲಿನಲ್ಲಿ ಅತ್ಯುತ್ತಮ ಕೆಲಸವನ್ನು ನಿರ್ವಹಿಸಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಜಿಲ್ಲೆಯಲ್ಲಿ ಪ್ರಥಮ ಪ್ರಶಸ್ತಿ ಪಡೆದುಕೊಂಡಿತ್ತು. ಇದೀಗ 2026-27ನೇ ಸಾಲಿನ ವಲಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರೆ.

Related posts

ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ: ಮಚ್ಚಿನ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ದಕ್ಷಿಣ ಭಾರತ ದಿಗಂಬರ ಜೈನ ಅರ್ಚಕರ ಸಂಘದಿಂದ ವೀರೇಂದ್ರ ಹೆಗ್ಗಡೆಯವರಿಗೆ “ಶ್ರಾವಕೋತ್ತಮ ಚಿಂತಾಮಣಿ” ಉಪಾಧಿ ಪ್ರದಾನ

Suddi Udaya

ಶಿರ್ಲಾಲು: ಬಸ್ಸ್ ಚಾಲಕ, ಯುವಕ ಶಶಿಧರ ದೇವಾಡಿಗ ನಿಧನ

Suddi Udaya

ಪುದುವೆಟ್ಟು: ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ಶಾಲಾ ಮಟ್ಟದ ಪ್ರತಿಭಾ ಕಾರಂಜಿ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಿಂದ ಮರಣ ನಿಧಿ ಪತ್ರ ಹಸ್ತಾಂತರ

Suddi Udaya

ಕಲ್ಲೇರಿ: ನಿಸರ್ಗ ರಿಕ್ಷಾ ಚಾಲಕ – ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!