26.2 C
ಪುತ್ತೂರು, ಬೆಳ್ತಂಗಡಿ
August 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಮಂಜುಶ್ರೀ ಭಜನಾ ಮಂದಿರದ ವತಿಯಿಂದ ಭಜನಾ ಮಂಡಳಿಯ ಮಕ್ಕಳಿಗೆ ಪುಸ್ತಕ ವಿತರಣೆ

ಮುಂಡಾಜೆ : ಮಂಜುಶ್ರೀ ಭಜನಾ ಮಂದಿರ ಮಂಜುಶ್ರೀ ನಗರ ಮುಂಡಾಜೆ ಇದರ ವತಿಯಿಂದ ಭಜನಾ ಮಂಡಳಿಯ ಮಕ್ಕಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮವು ಜರಗಿತು.

ಸಭೆಯ ಅಧ್ಯಕ್ಷ ಸ್ಥಾನವನ್ನು ನಾರಾಯಣ ಶೆಟ್ಟಿ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಚಂದ್ರಶೇಖರ ಗೌಡ ಅಗರಿ, ಸುದೇಶ್ ಪರಮುಖ, ನಂದೀಶ್ ಬಂಡಾರಿ,. ಗುಲಾಬಿ ಸುಂದರ ಗೌಡ ಭಾಗವಹಿಸಿದ್ದರು. ಕಾರ್ಯದರ್ಶಿ ಉಮೇಶ್ ಆಚಾರ್ಯ ಸ್ವಾಗತಿಸಿದರು. ರೇವತಿ ದಿನೇಶ್ ಆಚಾರ್ಯ ಹಾಗೂ ಉಷಾ ದಿನೇಶ್ ಗೌಡ ಕಾರ್ಯಕ್ರಮ ನಿರ್ವಹಿಸಿದರು. ರಂಜಿನಿ ರವಿಕುಮಾರ್ ಧನ್ಯವಾದವಿತ್ತರು. ಪ್ರಮೋದ್ ಪೂಜಾರಿ, ಪೂರ್ಣಿಮಾ ಸಹಕರಿಸಿದರು.

Related posts

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶಿವಗಿರಿ ಯಾತ್ರೆ, ಹಲವಾರು ಕ್ಷೇತ್ರ ದರ್ಶನ

Suddi Udaya

ಮಾಲಾಡಿ ಸೋಣಂದೂರಿನಲ್ಲಿ ಗಾಳಿ ಮಳೆಗೆ ಮನೆ, ಕೃಷಿಗೆ ತೀವ್ರ ತರಹದ ಹಾನಿ: ಕೋಟ್ಯಾಂತರ ರೂ. ನಷ್ಟಮಾಲಾಡಿ ಗ್ರಾ.ಪಂ. ಅಧ್ಯಕ್ಷ ಪುನೀತ್ ಕುಮಾರ್‌ರವರ ನೇತೃತ್ವದಲ್ಲಿ ಕಾರ್ಯಾಚರಣೆ

Suddi Udaya

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ವಿಶಿಷ್ಟ ಶ್ರೇಣಿಯಲ್ಲಿ ಅಂಕಗಳನ್ನು ಪಡೆದಿರುವ ಕುಮಾರಿ ಮಾನಸರಿಗೆ ಸನ್ಮಾನ

Suddi Udaya

ತೋಟಗಾರಿಕೆಯಲ್ಲಿ ವಿವಿಧ ಸಸಿಗಳು ಲಭ್ಯ

Suddi Udaya

ತಮಿಳುನಾಡು ಚುನಾವಣೆ ಕರ್ತವ್ಯಕ್ಕೆ ತೆರಳಿದ ಬೆಳ್ತಂಗಡಿ ಘಟಕದ ಗೃಹರಕ್ಷಕರು

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಬಾಯಿ ಮತ್ತು ಹಲ್ಲಿನ ಆರೋಗ್ಯದ ಮುಂಜಾಗ್ರತಾ ಕ್ರಮದ ಕುರಿತು ಕಾರ್ಯಾಗಾರ

Suddi Udaya
error: Content is protected !!