ಬೆಳ್ತಂಗಡಿ: ಮುಂಗಾರು ಪೂರ್ವ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ, ಪುಂಜಾಲಕಟ್ಟೆ ಜಂಕ್ಷನ್, ಗುರುವಾಯನಕೆರೆ, ಶಕ್ತಿನಗರ, ಪಣೆಜಾಲು, ಹಳೆಕೋಟೆ, ಕಲ್ಕಣಿ, ರೆಂಕೆದಗುತ್ತು, ಸಂತೆಕಟ್ಟೆ, ಜ್ಯೂನಿಯರ್ ಕಾಲೇಜು,
ಬೆಳ್ತಂಗಡಿ ಪೇಟೆ, ಸುಧೆಮುಗೇರು, ಲಾಯಿಲ, ಕಾಶಿಬೆಟ್ಟು ಪರಿಸರಗಳಲ್ಲಿ ಮೇ 27 ರಂದು ಬೆಳಿಗ್ಗೆ 10.00ರಿಂದ ಸಂಜೆ 5.30ರ ತನಕ ವಿದ್ಯುತ್ ನಿಲುಗಡೆ ಆಗಲಿದೆ.











