31.1 C
ಪುತ್ತೂರು, ಬೆಳ್ತಂಗಡಿ
May 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ವ್ಯಾಪಾರ ಪರವಾನಿಗೆ ನವೀಕರಣ ಗೊಂದಲ ಬಗ್ಗೆ ಪಂಚಾಯತ್ ಅಧಿಕಾರಿಗಳಿಗೆ ಮನವಿ

ಉಜಿರೆ: ಉಜಿರೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವ್ಯಾಪಾರಸ್ಥರು ಮತ್ತು ಸಣ್ಣ ಕೈಗಾರಿಕೋದ್ಯಮಿಗಳು ಇದೀಗ ಹೊಸದೊಂದು ಸಮಸ್ಯೆಯನ್ನು ಎದುರಿಸುತ್ತಿದ್ದಾರೆ.

ಕಳೆದ ಹಲವಾರು ವರ್ಷಗಳಿಂದ ಪಂಚಾಯತ್‌ನಿಂದ ಪರವಾನಿಗೆ ಪಡೆದು ಪ್ರಾಮಾಣಿಕವಾಗಿ ವ್ಯವಹಾರ ನಡೆಸಿಕೊಂಡು ಬರುತ್ತಿದ್ದ ವರ್ತಕರಿಗೆ, ಈ ಬಾರಿ ಪರವಾನಿಗೆ ನವೀಕರಿಸಲು ಪಂಚಾಯತ್ ಆಡಳಿತವು ‘ನಮೂನೆ 11ಎ’ (Form 11A) ದಾಖಲೆಯನ್ನು ಕಡ್ಡಾಯಗೊಳಿಸಿದೆ. ಇದರಿಂದ ಕಂಗಾಲಾಗಿರುವ ಸ್ಥಳೀಯ ವ್ಯಾಪಾರಸ್ಥರ ಸಂಘವು ಪಂಚಾಯತ್‌ಗೆ ವಿಶೇಷ ಮನವಿಯೊಂದನ್ನು ಸಲ್ಲಿಸಿದೆ.

Related posts

ಎಸ್.ಎಸ್.ಎಲ್.ಸಿ ಮರು ಮೌಲ್ಯ ಮಾಪನ: ಲಾಯಿಲ ವಿದ್ಯಾರ್ಥಿನಿ ತನ್ವಿ ಭಟ್ ಎಂ ಅವರಿಗೆ 624 ಅಂಕ, ರಾಜ್ಯಕ್ಕೆ 2 ನೇ ಸ್ಥಾನ, ಬೆಳ್ತಂಗಡಿ ತಾಲೂಕಿಗೆ ಪ್ರಥಮ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ‌ ಅಧ್ಯಕ್ಷ ರಂಜಿತ್ ಹೆಚ್.ಡಿ ಮತ್ತು ತಂಡದ ಪದಪ್ರದಾನ ಸಮಾರಂಭ

Suddi Udaya

ಮಹಾಮಂಡಲೇಶ್ವರ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ಇದರ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಖ್ಯಾತ ಮೂತ್ರರೋಗ ತಜ್ಞ ಡಾ.‌ಸದಾನಂದ ಪೂಜಾರಿ ಯವರಿಗೆ ಡಾ. ಬಿಸಿ ರಾಯ್ ರಾಜ್ಯ ಪ್ರಶಸ್ತಿ,

Suddi Udaya

ಬೆಳ್ತಂಗಡಿ ಪ.ಪಂ. ವತಿಯಿಂದ ಸರಕಾರದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದ್ವಿತೀಯ ಸೋಪಾನ ಪರೀಕ್ಷೆ: ಉಜಿರೆ ಎಸ್ ಡಿ ಎಂ ಆಂ.ಮಾ. ಶಾಲೆ ವಿದ್ಯಾರ್ಥಿನಿಯರು ತೇರ್ಗಡೆ

Suddi Udaya
error: Content is protected !!