29 C
ಪುತ್ತೂರು, ಬೆಳ್ತಂಗಡಿ
May 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ಶಾಂತಿ ಸಭೆ

ಬೆಳ್ತಂಗಡಿ : ಬಕ್ರೀದ್ ಹಬ್ಬದ ಪ್ರಯುಕ್ತ ಇನ್ಸ್ ಪೆಕ್ಟರ್ ರವಿ ಬಿ.ಎಸ್. ನೇತೃತ್ವದಲ್ಲಿ ಶಾಂತಿ ಸಭೆಯು ಮೇ 25 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ನಡೆಯಿತು. ವಿವಿಧ ಮಸೀದಿಯ ಆಡಳಿತ ಸಮಿತಿಯ ಮುಖಂಡರು ಮತ್ತು ಪ್ರಮುಖರು ಭಾಗವಹಿಸಿದ್ದರು.

ವೃತ್ತ ನಿರೀಕ್ಷಕರಾದ ರವಿ ಬಿ.ಎಸ್.ರವರು ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಯುವಕರಿಗೆ ತಿಳಿಸುವಂತೆ ಮತ್ತು ಹಬ್ಬದ ಸಂದರ್ಭದಲ್ಲಿ ಕಾನೂನುಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಿದರು.
ಎಲ್ಲರಿಗೂ ಬಕ್ರೀದ್ ಹಬ್ಬದ ಶುಭಾಶಯ ತಿಳಿಸಿದರು. ಉಪನಿರೀಕ್ಷರಾದ ಆನಂದ್, ಸಿಖಂದರ್ ಪಾಷಾ, ಸಹಾಯಕ ಉಪನಿರೀಕ್ಷಕರಾದ ಕುಶಾಲಪ್ಪ, ಠಾಣಾ ಎಸ್ ಬಿ ಜಗದೀಶ್ ಹಾಜರಿದ್ದರು.

Related posts

ವಾಹನ ಡಿಕ್ಕಿ ಹೊಡೆದು ಅನಾಥವಾಗಿ ರಸ್ತೆಯಲ್ಲಿ ಬಿದ್ದವರನ್ನು ಆಸ್ಪತ್ರೆಗೆ ದಾಖಲಿಸಿದ ಸ್ಥಳೀಯರು

Suddi Udaya

ಮೊಗ್ರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ರಾಷ್ಟ್ರ ಮುದ್ರೆಯನ್ನು ಅತೀ ಚಿಕ್ಕ ಅಳತೆಯಲ್ಲಿ ಬಿಡಿಸಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧನೆಗೈದ ಮೆಡಿಕಲ್ ವಿದ್ಯಾರ್ಥಿನಿ ಅಪೇಕ್ಷ ಎನ್.ಎಸ್ ಉಜಿರೆ

Suddi Udaya

ಕೊಕ್ಕಡ : ಶ್ರೀ ರಾಮ‌ ಸೇವಾ ಮಂದಿರಕ್ಕೆ ಅಡುಗೆ ಪಾತ್ರೆ, ಸಾಮಾಗ್ರಿಗಳ ಕೊಡುಗೆ

Suddi Udaya

ಕೂತ್ಲೂರು ಬಿಲ್ಲವ ಮಹಿಳಾ ವೇದಿಕೆಯ ಅಧ್ಯಕ್ಷರಾಗಿ ಶ್ರೀಮತಿ ಉಷಾ ಆಯ್ಕೆ

Suddi Udaya

ಚಂದ್ರನ ಮೇಲೆ ಸ್ಪರ್ಶ, ಎಕ್ಸೆಲ್ ನಲ್ಲಿ ಹರ್ಷ

Suddi Udaya
error: Content is protected !!