25.2 C
ಪುತ್ತೂರು, ಬೆಳ್ತಂಗಡಿ
August 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಲ| ದೇವದಾಸ್ ಶೆಟ್ಟಿ ರವರಿಗೆ ಬೆಸ್ಟ್ ಪ್ರೆಸಿಡೆಂಟ್ ಮಲ್ಟಿಪಲ್ ಜಿಲ್ಲಾ ಅವಾರ್ಡ್

ಬೆಳ್ತಂಗಡಿ : ಲಯನ್ಸ್ ಇಂಟರ್ನ್ಯಾಷನಲ್ ಮಲ್ಟಿಪಲ್ ಜಿಲ್ಲಾ 317 ಇದರ ವತಿಯಿಂದ 2024-25ನೇ ಸಾಲಿನ ಮಲ್ಟಿಪಲ್ ಕೌನ್ಸಿಲ್ ಅವಾರ್ಡ್ ಬೆಂಗಳೂರಿನಲ್ಲಿ ನಡೆದ ಪ್ರಶಸ್ತಿ ಸಮಾರಂಭದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಲಯನ್ಸ್ ದೇವದಾಸ್ ಶೆಟ್ಟಿ ರವರಿಗೆ ಬೆಸ್ಟ್ ಪ್ರೆಸಿಡೆಂಟ್ ಮಲ್ಟಿಪಲ್ ಜಿಲ್ಲಾ ಅವಾರ್ಡ್ ಲಭಿಸಿದೆ.

2024-25 ನೇ ಸಾಲಿನ ಮಲ್ಟಿಪಲ್ ಕೌನ್ಸಿಲ್ ಚೇರ್ಮನ್ ಆಗಿರುವ ಲಯನ್ ಡಾ. ಕೃಷ್ಣಗೌಡ ರವರಿಂದ ಪ್ರಶಸ್ತಿ ಸ್ವೀಕರಿಸಿದರು . ಈ ಸಂದರ್ಭದಲ್ಲಿ 317D ಜಿಲ್ಲಾ ರಾಜ್ಯಪಾಲರಾದ ಕುಡ್ಲಿ ಅರವಿಂದ ಶೆಣೈ, ಪ್ರಥಮ ಜಿಲ್ಲಾ ರಾಜ್ಯಪಾಲರಾದ ಎಚ್ಎಂ ತಾರನಾಥ್, ದ್ವಿತೀಯ ಉಪರಾಜ್ಯಪಾಲರಾದ ಗೋವರ್ಧನ್ ಶೆಟ್ಟಿ, 2026 -27ನೇ ಸಾಲಿನ ನಿಯೋಜಿತ ಉಪರಾಜ್ಯಪಾಲರಾದ ವೆಂಕಟೇಶ್ ಹೆಬ್ಬಾರ್ ಉಪಸ್ಥಿತರಿದ್ದರು.

2024-25 ಸಾಲಿನಲ್ಲಿ ಅತ್ಯುತ್ತಮ ಕೆಲಸವನ್ನು ನಿರ್ವಹಿಸಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಜಿಲ್ಲೆಯಲ್ಲಿ ಪ್ರಥಮ ಪ್ರಶಸ್ತಿ ಪಡೆದುಕೊಂಡಿತ್ತು. ಇದೀಗ 2026-27ನೇ ಸಾಲಿನ ವಲಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರೆ.

Related posts

ಪಾಲಡ್ಕ ಯಕ್ಷಮಿತ್ರ ಯಕ್ಷಗಾನ ಬಯಲಾಟ ಸಮಿತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲ ರೆವರೆಂಡ್ ಡಾ. ವಿಜಯ್ ಲೋಬೊರವರಿಗೆ ಡಾಕ್ಟರೇಟ್ ಪದವಿ

Suddi Udaya

ಬೆಳ್ತಂಗಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೇದೆ ಸುಬ್ಬ ಪೂಜಾರಿ, ಮಿತ್ತಮಾರು ಬಿರ್ಮಣ್ಣ ಪೂಜಾರಿ, ಕುಂಜೀರ ಯಾನೆ ಸಿದ್ದಪ್ಪ ಪೂಜಾರಿ,ಸಮಾಜದ ಹಿರಿಯರು,ಮಾಜಿ ಶಾಸಕ ಕೆ.ವಸಂತ ಬಂಗೇರರವರು ಸೇರಿ ಸ್ಥಾಪಿಸಿದ ಸಂಘ ಬ್ರಹ್ಮಶ್ರೀ ನಾರಾಯಣ ಗುರುಗಳ ತಥವ ಸಿದ್ದಾಂತಕ್ಕೆ ಅನುಗುಣವಾಗಿ ಸಮಾಜಮುಖಿ ಸೇವಾ ಕಾರ್ಯ

Suddi Udaya

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿಗೆ ಶೇ.98.17 ಫಲಿತಾಂಶ

Suddi Udaya

ಗರ್ಡಾಡಿ: ಕೃಷಿಕ ಅಣ್ಣಿ ಪೂಜಾರಿ ಕೊಡ್ಡಂತ್ರೋಡಿ ನಿಧನ

Suddi Udaya

ಗರ್ಡಾಡಿ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ಪುನರ್ ನಿರ್ಮಾಣಕ್ಕೆ ಹಾಗೂ ಬಂಗಾಡಿ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ಜೀರ್ಣೋದ್ಧಾರಕ್ಕೆ ರೂ. 95.58 ಲಕ್ಷ ಸರಕಾರದಿಂದ ಅನುದಾನ ಬಿಡುಗಡೆ

Suddi Udaya
error: Content is protected !!