August 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಮಂಜುಶ್ರೀ ಭಜನಾ ಮಂದಿರದ ವತಿಯಿಂದ ಭಜನಾ ಮಂಡಳಿಯ ಮಕ್ಕಳಿಗೆ ಪುಸ್ತಕ ವಿತರಣೆ

ಮುಂಡಾಜೆ : ಮಂಜುಶ್ರೀ ಭಜನಾ ಮಂದಿರ ಮಂಜುಶ್ರೀ ನಗರ ಮುಂಡಾಜೆ ಇದರ ವತಿಯಿಂದ ಭಜನಾ ಮಂಡಳಿಯ ಮಕ್ಕಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮವು ಜರಗಿತು.

ಸಭೆಯ ಅಧ್ಯಕ್ಷ ಸ್ಥಾನವನ್ನು ನಾರಾಯಣ ಶೆಟ್ಟಿ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಚಂದ್ರಶೇಖರ ಗೌಡ ಅಗರಿ, ಸುದೇಶ್ ಪರಮುಖ, ನಂದೀಶ್ ಬಂಡಾರಿ,. ಗುಲಾಬಿ ಸುಂದರ ಗೌಡ ಭಾಗವಹಿಸಿದ್ದರು. ಕಾರ್ಯದರ್ಶಿ ಉಮೇಶ್ ಆಚಾರ್ಯ ಸ್ವಾಗತಿಸಿದರು. ರೇವತಿ ದಿನೇಶ್ ಆಚಾರ್ಯ ಹಾಗೂ ಉಷಾ ದಿನೇಶ್ ಗೌಡ ಕಾರ್ಯಕ್ರಮ ನಿರ್ವಹಿಸಿದರು. ರಂಜಿನಿ ರವಿಕುಮಾರ್ ಧನ್ಯವಾದವಿತ್ತರು. ಪ್ರಮೋದ್ ಪೂಜಾರಿ, ಪೂರ್ಣಿಮಾ ಸಹಕರಿಸಿದರು.

Related posts

ತೆಕ್ಕಾರು : ಪತ್ನಿಗೆ ಚೂರಿಯಿಂದ ಇರಿದು ಹತ್ಯೆ ಮಾಡಿದ ಪತಿ

Suddi Udaya

ಕೊಕ್ಕಡ: ‘ನಮ್ಮ ನಡೆ ಮತಗಟ್ಟೆ ಕಡೆ’ ಜಾಗೃತಿ ಅಭಿಯಾನ ಹಾಗೂ ಧ್ವಜಾರೋಹಣ ಕಾರ್ಯಕ್ರಮ

Suddi Udaya

ಡಾ. ಎನ್. ವಿನಯ ಹೆಗ್ಡೆ ನಿಧನಕ್ಕೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಬಂದಾರು: ಕಬಿಲಾಲಿ ನಿವಾಸಿ ರುಕ್ಮಯ ಗೌಡ ನಿಧನ

Suddi Udaya

ಸುದ್ದಿ ಉದಯ ಫಲಶ್ರುತಿ :ಕುಸಿದು ಬಿದ್ದ ಸರಳೀಕಟ್ಟೆ ಹಿ.ಪ್ರಾ. ಶಾಲೆಯ ಹಂಚು: ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ತಾ.ಪಂ. ಮುಖ್ಯಾಧಿಕಾರಿ

Suddi Udaya

ಧರ್ಮಸ್ಥಳದಲ್ಲಿ ರುಡ್‌ಸೆಟ್ ಸಂಸ್ಥೆಗಳ ನಿರ್ದೇಶಕರುಗಳ ವಾರ್ಷಿಕ ಸಮ್ಮೇಳನ

Suddi Udaya
error: Content is protected !!