31.1 C
ಪುತ್ತೂರು, ಬೆಳ್ತಂಗಡಿ
May 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ ಕಾರ್ಯಾಗಾರ

ಉಜಿರೆ: ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಜೀವನ ಕೌಶಲ್ಯಗಳು (ಸುಧಾರಿತ)” ಎಂಬ ವಿಷಯದ ಕುರಿತು ಉಜಿರೆ ಎಸ್‌.ಡಿ.ಎಂ ಪದವಿ ಕಾಲೇಜಿನ ಸಭಾಂಗಣದಲ್ಲಿ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಅಳಿಕೆಯ ಶ್ರೀ ಸತ್ಯಸಾಯಿ ಲೋಕ ಸೇವ ವಿದ್ಯಾಕೇಂದ್ರದ ಉಪ ಪ್ರಾಂಶುಪಾಲ ರಾಧಾಕೃಷ್ಣ ಹೊಳ್ಳ ಬಿ ಹಾಗೂ ಉಡುಪಿ ಶ್ರೀ ಮೂಕಾಂಬಿಕ ಪಬ್ಲಿಕ್ ಶಾಲೆಯ ಪ್ರೌಢಶಾಲಾ ವಿಭಾಗದ ಸಂಯೋಜಕಿ ಶ್ರೀಮತಿ ದಿವ್ಯ ಜೆ. ಎಸ್ ಇವರು ಜೀವನ ಕೌಶಲ ವಿಷಯದ ಕುರಿತು ಕಾರ್ಯ ಚಟುವಟಿಕೆಗಳೊಂದಿಗೆ ಉಪಯುಕ್ತ ಮಾಹಿತಿಗಳನ್ನು ಹಂಚಿಕೊಂಡರು.

ಕಾರ್ಯಾಗಾರದಲ್ಲಿ ಮಂಗಳೂರು ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ, ಪೋದಾರ್ ಇಂಟರ್ನಾಷನಲ್ ಶಾಲೆ, ಮೂಡಬಿದ್ರೆಯ ಎಕ್ಸಲೆಂಟ್ ಶಾಲೆಯ ಶಿಕ್ಷಕರು ಭಾಗಿಯಾಗಿದ್ದರು.

ಶಾಲಾ ಪ್ರಾಂಶುಪಾಲರಾದ ಮನಮೋಹನ್ ನಾಯ್ಕ್ ಕೆ.ಜಿ ಅಧ್ಯಕ್ಷತೆ ವಹಿಸಿ ಸ್ವಾಗತಿಸಿದ ಕಾರ್ಯಾಗಾರದಲ್ಲಿ ಶಿಕ್ಷಕಿ ಮಧುರ ನಿರೂಪಿಸಿದರು.

Related posts

ಮಚ್ಚಿನ: ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪಂಚಮಿಯ ಕೊಪ್ಪರಿಗೆ ಮುಹೂರ್ತ, ಅಂಗಪ್ರದಕ್ಷಿಣೆ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜು ದೈಹಿಕ ಶಿಕ್ಷಣ ವಿಭಾಗದಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ನೂರಾರು ಕಾರ್ಯಕರ್ತರು

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಆಶ್ರಯದಲ್ಲಿ ರಾಜಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ ಇವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕಿನ ವಿವಿಧ ಇಲಾಖೆಯ ಓವರಂ ಮ್ಯಾಚ್ ‘ರಾಜೇಶ್ವರಿ ರತ್ನ ಟ್ರೋಫಿ’ ಕ್ರಿಕೆಟ್ ಪಂದ್ಯಾಟ

Suddi Udaya

ಧರ್ಮಸ್ಥಳ: ‘ಉನ್ನತಿ’ ವಾಣಿಜ್ಯ ಸಂಕೀರ್ಣದಲ್ಲಿ ‘ಆತಿಥ್ಯ ವೆಜ್’ ಶುಭಾರಂಭ

Suddi Udaya

ಕೊಲ್ಲೂರಿನಿಂದ-ನಾಡಿನ ಪ್ರಸಿದ್ದ ಶ್ರದ್ದಾಕೇಂದ್ರ ಧರ್ಮಸ್ಥಳಕ್ಕೆ ಧರ್ಮ ಸಂರಕ್ಷಣಾ ಯಾತ್ರೆ: ಉಜಿರೆಯಲ್ಲಿ ಧರ್ಮ ಸಂರಕ್ಷಣಾ ರಥಯಾತ್ರೆಗೆ ಅದ್ದೂರಿ ಚಾಲನೆ,

Suddi Udaya
error: Content is protected !!