25.2 C
ಪುತ್ತೂರು, ಬೆಳ್ತಂಗಡಿ
August 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜಿಪಿಟಿ ಶಿಕ್ಷಕ ಮೋಹನ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ : ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಮೇ 23ರಿಂದ 25ರ ತನಕ ನಡೆದ ಕರ್ನಾಟಕ ರಾಜ್ಯ ಸರಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ದ.ಕ. ಜಿಲ್ಲೆಯನ್ನು ಪ್ರತಿನಿಧಿಸಿದ್ದ ಮುಂಡಾಜೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಜಿಪಿಟಿ ಶಿಕ್ಷಕ ಮೋಹನ್ ಕೆ. ಇವರು ಪುರುಷರ ವಿಭಾಗದ 200 ಮೀ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇವರು ಉದ್ದ ಜಿಗಿತದಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲಾ ಖೋಖೋ ತಂಡದ ನಾಯಕನಾಗಿ ಸೆಮಿಫೈನಲ್ ತನಕ ತಂಡವನ್ನು ಮುನ್ನಡೆಸಿ ಉತ್ತಮ ಪ್ರದರ್ಶನ ನೀಡಿರುತ್ತಾರೆ.

Related posts

ತೋಟತ್ತಾಡಿ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಮಡಂತ್ಯಾರು: ಬಸವನಗುಡಿ ಒಕ್ಕೂಟದ ವತಿಯಿಂದ ಗ್ರಾಮ ಸುಭಿಕ್ಷೆ

Suddi Udaya

ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya

ಬೆಳ್ತಂಗಡಿ ತಾಲೂಕು ಕಛೇರಿಯಲ್ಲಿ ಶಿವಯೋಗಿ ಸಿದ್ಧರಾಮ ಜಯಂತಿ ಆಚರಣೆ

Suddi Udaya

ಬಿಲ್ಲವ ಜಾತಿ ಮಾತ್ರ, ಉಪಜಾತಿ ಇಲ್ಲ, ಬಿಲ್ಲವ ಸಮುದಾಯದ ಪ್ರತಿಯೊಬ್ಬರು ಜಾತಿ ಕಾಲಂ ನಂ 9ರಲ್ಲಿ ‘ಬಿಲ್ಲವ ‘ ಎಂದೇ ನಮೂದಿಸಿ: ಪತ್ರಿಕಾಗೋಷ್ಠಿಯಲ್ಲಿ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ಹೇಳಿಕೆ

Suddi Udaya

ಎಲ್ ಸಿ ಆರ್ ಇಂಡಿಯನ್ ಪದವಿ ವಿಭಾಗದಲ್ಲಿ ಸಾಂಪ್ರದಾಯಿಕ ದಿನಾಚರಣೆ

Suddi Udaya
error: Content is protected !!