25.2 C
ಪುತ್ತೂರು, ಬೆಳ್ತಂಗಡಿ
August 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಲ| ದೇವದಾಸ್ ಶೆಟ್ಟಿ ರವರಿಗೆ ಬೆಸ್ಟ್ ಪ್ರೆಸಿಡೆಂಟ್ ಮಲ್ಟಿಪಲ್ ಜಿಲ್ಲಾ ಅವಾರ್ಡ್

ಬೆಳ್ತಂಗಡಿ : ಲಯನ್ಸ್ ಇಂಟರ್ನ್ಯಾಷನಲ್ ಮಲ್ಟಿಪಲ್ ಜಿಲ್ಲಾ 317 ಇದರ ವತಿಯಿಂದ 2024-25ನೇ ಸಾಲಿನ ಮಲ್ಟಿಪಲ್ ಕೌನ್ಸಿಲ್ ಅವಾರ್ಡ್ ಬೆಂಗಳೂರಿನಲ್ಲಿ ನಡೆದ ಪ್ರಶಸ್ತಿ ಸಮಾರಂಭದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಲಯನ್ಸ್ ದೇವದಾಸ್ ಶೆಟ್ಟಿ ರವರಿಗೆ ಬೆಸ್ಟ್ ಪ್ರೆಸಿಡೆಂಟ್ ಮಲ್ಟಿಪಲ್ ಜಿಲ್ಲಾ ಅವಾರ್ಡ್ ಲಭಿಸಿದೆ.

2024-25 ನೇ ಸಾಲಿನ ಮಲ್ಟಿಪಲ್ ಕೌನ್ಸಿಲ್ ಚೇರ್ಮನ್ ಆಗಿರುವ ಲಯನ್ ಡಾ. ಕೃಷ್ಣಗೌಡ ರವರಿಂದ ಪ್ರಶಸ್ತಿ ಸ್ವೀಕರಿಸಿದರು . ಈ ಸಂದರ್ಭದಲ್ಲಿ 317D ಜಿಲ್ಲಾ ರಾಜ್ಯಪಾಲರಾದ ಕುಡ್ಲಿ ಅರವಿಂದ ಶೆಣೈ, ಪ್ರಥಮ ಜಿಲ್ಲಾ ರಾಜ್ಯಪಾಲರಾದ ಎಚ್ಎಂ ತಾರನಾಥ್, ದ್ವಿತೀಯ ಉಪರಾಜ್ಯಪಾಲರಾದ ಗೋವರ್ಧನ್ ಶೆಟ್ಟಿ, 2026 -27ನೇ ಸಾಲಿನ ನಿಯೋಜಿತ ಉಪರಾಜ್ಯಪಾಲರಾದ ವೆಂಕಟೇಶ್ ಹೆಬ್ಬಾರ್ ಉಪಸ್ಥಿತರಿದ್ದರು.

2024-25 ಸಾಲಿನಲ್ಲಿ ಅತ್ಯುತ್ತಮ ಕೆಲಸವನ್ನು ನಿರ್ವಹಿಸಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಜಿಲ್ಲೆಯಲ್ಲಿ ಪ್ರಥಮ ಪ್ರಶಸ್ತಿ ಪಡೆದುಕೊಂಡಿತ್ತು. ಇದೀಗ 2026-27ನೇ ಸಾಲಿನ ವಲಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರೆ.

Related posts

ನೆರಿಯ: ಗಂಡಿಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘದ ಕಟ್ಟಡ ಉದ್ಘಾಟನೆ

Suddi Udaya

ಎಕ್ಸೆಲ್ ಟೆಕ್ನೋ ಸ್ಕೂಲ್ ನಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ಅವರಿಗೆ ಅಭಿನಂದನೆ

Suddi Udaya

ಬಂದಾರು: ಪೆರ್ಲ-ಬೈಪಾಡಿ ನಿವಾಸಿ ಶತಾಯುಷಿ ಲಕ್ಷ್ಮೀ ನಿಧನ

Suddi Udaya

ಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ಶವ ಪತ್ತೆ

Suddi Udaya

ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು, ಓಡಿಲ್ನಾಳ ಗ್ರಾಮ ಸಮಿತಿ ವತಿಯಿಂದ ಗುರು ಪೂಜೆ ಹಾಗೂ ಶನೈಶ್ಚರ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನೆಲ್ಯಾಡಿ ಸೂರ್ಯನಗರ ಶ್ರೀರಾಮ ವಿದ್ಯಾಲಯದ ವಿದ್ಯಾರ್ಥಿ ಚಿರಾಯು.ಸಿ. ಕೊಕ್ಕಡ ಕರಾಟೆಯಲ್ಲಿ ರಾಜ್ಯಕ್ಕೆ ದ್ವಿತೀಯ

Suddi Udaya
error: Content is protected !!