23.7 C
ಪುತ್ತೂರು, ಬೆಳ್ತಂಗಡಿ
July 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಮಂಜುಶ್ರೀ ಭಜನಾ ಮಂದಿರದ ವತಿಯಿಂದ ಭಜನಾ ಮಂಡಳಿಯ ಮಕ್ಕಳಿಗೆ ಪುಸ್ತಕ ವಿತರಣೆ

ಮುಂಡಾಜೆ : ಮಂಜುಶ್ರೀ ಭಜನಾ ಮಂದಿರ ಮಂಜುಶ್ರೀ ನಗರ ಮುಂಡಾಜೆ ಇದರ ವತಿಯಿಂದ ಭಜನಾ ಮಂಡಳಿಯ ಮಕ್ಕಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮವು ಜರಗಿತು.

ಸಭೆಯ ಅಧ್ಯಕ್ಷ ಸ್ಥಾನವನ್ನು ನಾರಾಯಣ ಶೆಟ್ಟಿ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಚಂದ್ರಶೇಖರ ಗೌಡ ಅಗರಿ, ಸುದೇಶ್ ಪರಮುಖ, ನಂದೀಶ್ ಬಂಡಾರಿ,. ಗುಲಾಬಿ ಸುಂದರ ಗೌಡ ಭಾಗವಹಿಸಿದ್ದರು. ಕಾರ್ಯದರ್ಶಿ ಉಮೇಶ್ ಆಚಾರ್ಯ ಸ್ವಾಗತಿಸಿದರು. ರೇವತಿ ದಿನೇಶ್ ಆಚಾರ್ಯ ಹಾಗೂ ಉಷಾ ದಿನೇಶ್ ಗೌಡ ಕಾರ್ಯಕ್ರಮ ನಿರ್ವಹಿಸಿದರು. ರಂಜಿನಿ ರವಿಕುಮಾರ್ ಧನ್ಯವಾದವಿತ್ತರು. ಪ್ರಮೋದ್ ಪೂಜಾರಿ, ಪೂರ್ಣಿಮಾ ಸಹಕರಿಸಿದರು.

Related posts

ಧರ್ಮಸ್ಥಳದಲ್ಲಿ ನೂತನ ಶಿಲಾಮಯ ಧ್ವಜಸ್ತಂಭಕ್ಕೆ ಭವ್ಯ ಸ್ವಾಗತ

Suddi Udaya

ಎಸ್.ಡಿ.ಎಂ ಕಾಲೇಜು (ಸ್ವಾಯತ್ತ) ಉಜಿರೆ, ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗ ಮತ್ತು ಗ್ರಾ.ಪಂ ಕುವೆಟ್ಟು ಇದರ ಸಹಯೋಗ ಸೈಬರ್ ಭದ್ರತೆ ಮತ್ತು ಸೈಬರ್ ಅಪರಾಧ ವಿಷಯದ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya

ಪರಸ್ಪರ ಸೇವಾ ಬ್ರಿಗೇಡ್ ಸಂಸ್ಥೆಯಿಂದ ಧನಸಹಾಯ ವಿತರಣೆ

Suddi Udaya

ಹತ್ಯಡ್ಕ: ದರ್ಭೆತಡ್ಕ ನಿವಾಸಿ ಶ್ರೀಮತಿ ಪದ್ಮಾಕ್ಷಿ ಗೋಗಟೆ ನಿಧನ

Suddi Udaya

ಅಳದಂಗಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ: ಕುಡಿಯುವ ನೀರಿನ ಸಮಸ್ಯೆಗಳ ಪರಿಹಾರಕ್ಕೆ ಗ್ರಾಮಸ್ಥರ ಮನವಿ

Suddi Udaya

ಪಾರೆಂಕಿ ಶ್ರೀ ರಾಮನಗರ ಹಾರಬೆಯಲ್ಲಿ ದೈವಗಳ ವಾರ್ಷಿಕ ನೇಮೋತ್ಸವ

Suddi Udaya
error: Content is protected !!