24.8 C
ಪುತ್ತೂರು, ಬೆಳ್ತಂಗಡಿ
May 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗ್ರಾಮಸ್ಥರ ಮನೆಗಳ ಶುಚಿತ್ವಕ್ಕೆ ಕಂಟಕವಾದ ಸ್ಥಳೀಯ ಕೋಳಿಸಾಕಾಣಿಕೆ: ಅಗತ್ಯ ಕ್ರಮಕ್ಕೆ ಸ್ಥಳೀಯರ ಒತ್ತಾಯ

ಚಿಬಿದ್ರೆ: ಇಲ್ಲಿಯ ಪೆರಿಯಡ್ಕದಲ್ಲಿ ನಡೆಯುತ್ತಿರುವ ಸ್ಥಳೀಯ ಕೋಳಿಸಾಕಾಣಿಕೆಯಿಂದ ಗ್ರಾಮಸ್ಥರಿಗೆ ತೀವ್ರ ತೊಂದರೆ ಉಂಟಾಗಿದ್ದು ಮನೆಗಳಲ್ಲಿ ಅಡುಗೆ ಮಾಡುವುದು ಹಾಗೂ ಊಟ ಮಾಡುವುದಕ್ಕೂ ಸಾಧ್ಯವಾಗದ ಮಟ್ಟಿಗೆ ನೊಣಗಳ ಕಾಟ ಹೆಚ್ಚಾಗಿದೆ.

ಸ್ಥಳೀಯರ ವಿರೋಧದ ನಡುವೆಯೂ ಈ ಕಾರ್ಯ ಮುಂದುವರಿದಿದ್ದು, ಮನೆಗಳಲ್ಲಿ ಅಡುಗೆ ಮಾಡುವುದು ಹಾಗೂ ಊಟ ಮಾಡುವುದಕ್ಕೂ ಸಾಧ್ಯವಾಗದ ಮಟ್ಟಿಗೆ ನೊಣಗಳ ಕಾಟ ಹೆಚ್ಚಾಗಿದೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಈಗಾಗಲೇ ಹಲವು ಬಾರಿ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರ ಸ್ವಚ್ಛತೆಗೆ ಧಕ್ಕೆ ಉಂಟುಮಾಡುತ್ತಿರುವ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಅಧಿಕಾರಿಗಳು ಹಾಗೂ ಇಲಾಖೆಯವರು ತಕ್ಷಣ ಸ್ಥಳ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

Related posts

ವೇಣೂರು: ಮೂಡುಕೋಡಿ ನಿವಾಸಿ ಪಿ. ಎಸ್. ಅಬ್ದುಲ್ ರಹಿಮಾನ್ ನಿಧನ

Suddi Udaya

ಅಸ್ಸಾಮಿನ ಗುಹಾಟಿಯಲ್ಲಿ ನಡೆದ ಇಂಡಿಯಾ ರಬ್ಬರ್ ಮೀಟ್ : ಉಜಿರೆ ರಬ್ಬರ್ ಸೊಸೈಟಿಯಿಂದ ಭಾಗಿ

Suddi Udaya

ಮಾಯಿಲಕೋಟೆ ದೈವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ ಭೇಟಿ

Suddi Udaya

ಮಹಾ ಯೋಜನೆ: ಬೆಳ್ತಂಗಡಿ ಪಟ್ಟಣ ಪಂಚಾಯತನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಯೋಜನೆಯ ನಿಯಮಗಳನ್ನು ಅನ್ವಯಿಸದಂತೆ ಕ್ರಮ ತೆಗೆದುಕೊಳ್ಳಲು ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಆಗ್ರಹ: ನಗರಾಭಿವೃದ್ದಿ ಸಚಿವರಿಂದ ಸಕಾರಾತ್ಮಕವಾಗಿ ಸ್ಪಂದನೆ ಸಮಸ್ಯೆ ಪರಿಹರಿಸುವ ಭರವಸೆ

Suddi Udaya

ಬೆಳ್ತಂಗಡಿಯಲ್ಲಿ ಪೇಪರ್ ಲೇಸ್ ರಿಜಿಸ್ಟ್ರೇಷನ್ ತರಬೇತಿ

Suddi Udaya

ಶಿಕ್ಷಣ ಸಂಯೋಜಕರಾಗಿ ಎಡ್ವರ್ಡ್ ಡಿಸೋಜ ಆಯ್ಕೆ

Suddi Udaya
error: Content is protected !!