26.2 C
ಪುತ್ತೂರು, ಬೆಳ್ತಂಗಡಿ
August 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗ್ರಾಮಸ್ಥರ ಮನೆಗಳ ಶುಚಿತ್ವಕ್ಕೆ ಕಂಟಕವಾದ ಸ್ಥಳೀಯ ಕೋಳಿಸಾಕಾಣಿಕೆ: ಅಗತ್ಯ ಕ್ರಮಕ್ಕೆ ಸ್ಥಳೀಯರ ಒತ್ತಾಯ

ಚಿಬಿದ್ರೆ: ಇಲ್ಲಿಯ ಪೆರಿಯಡ್ಕದಲ್ಲಿ ನಡೆಯುತ್ತಿರುವ ಸ್ಥಳೀಯ ಕೋಳಿಸಾಕಾಣಿಕೆಯಿಂದ ಗ್ರಾಮಸ್ಥರಿಗೆ ತೀವ್ರ ತೊಂದರೆ ಉಂಟಾಗಿದ್ದು ಮನೆಗಳಲ್ಲಿ ಅಡುಗೆ ಮಾಡುವುದು ಹಾಗೂ ಊಟ ಮಾಡುವುದಕ್ಕೂ ಸಾಧ್ಯವಾಗದ ಮಟ್ಟಿಗೆ ನೊಣಗಳ ಕಾಟ ಹೆಚ್ಚಾಗಿದೆ.

ಸ್ಥಳೀಯರ ವಿರೋಧದ ನಡುವೆಯೂ ಈ ಕಾರ್ಯ ಮುಂದುವರಿದಿದ್ದು, ಮನೆಗಳಲ್ಲಿ ಅಡುಗೆ ಮಾಡುವುದು ಹಾಗೂ ಊಟ ಮಾಡುವುದಕ್ಕೂ ಸಾಧ್ಯವಾಗದ ಮಟ್ಟಿಗೆ ನೊಣಗಳ ಕಾಟ ಹೆಚ್ಚಾಗಿದೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಈಗಾಗಲೇ ಹಲವು ಬಾರಿ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರ ಸ್ವಚ್ಛತೆಗೆ ಧಕ್ಕೆ ಉಂಟುಮಾಡುತ್ತಿರುವ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಅಧಿಕಾರಿಗಳು ಹಾಗೂ ಇಲಾಖೆಯವರು ತಕ್ಷಣ ಸ್ಥಳ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

Related posts

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ವಾಣಿಜ್ಯ ಕಟ್ಟಡದಲ್ಲಿ ಸುದರ್ಶನ ಹೋಮ, ವಾಸ್ತು ಪೂಜೆ ಹಾಗೂ ಗಣಹೋಮ ಪೂಜೆ

Suddi Udaya

ಸ್ವಂತ ಖರ್ಚಿನಲ್ಲಿ ಸಾರ್ವಜನಿಕ ರಸ್ತೆಯ ದುರಸ್ತಿ; ವೇಣೂರು ಗ್ರಾ.ಪಂ. ಸದಸ್ಯರ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಉಜಿರೆ: ಅನುಗ್ರಹ ಆಂ.ಮಾ. ಪ್ರೌಢಶಾಲೆಯಲ್ಲಿ ಮಾದಕ ವಸ್ತುಗಳ ಸೇವನೆ ಹಾಗೂ ದುಷ್ಪರಿಣಾಮಗಳ ಮಾಹಿತಿ ಕಾರ್ಯಾಗಾರ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ದೇವರ ಪ್ರತಿಷ್ಠಾ ವರ್ಧಂತಿ

Suddi Udaya

ಬಳಂಜ: ಅಟ್ಲಾಜೆ ಸರ್ವೋದಯ ಫ್ರೆಂಡ್ಸ್ ಕ್ಬಬ್ ನಿಂದ ಆಟೋಟ ಸ್ಪರ್ದೆ, ಸಾಧಕರಿಗೆ ಸನ್ಮಾನ, ನೂತನ ಮನೆಗೆ ಚಾಲನೆ

Suddi Udaya
error: Content is protected !!