25.2 C
ಪುತ್ತೂರು, ಬೆಳ್ತಂಗಡಿ
August 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೂತನ ನ್ಯಾಯಾಲಯ ಸಂಕೀರ್ಣ ಶಂಕು ಸ್ಥಾಪನೆಯ ಬಗ್ಗೆ ವಕೀಲರ ಸಂಘದಿಂದ ಜಂಟಿ ಸಭೆ

ಬೆಳ್ತಂಗಡಿ : ಬಹು ನಿರೀಕ್ಷಿತ ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣ ಶಂಕು ಸ್ಥಾಪನೆ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ವಕೀಲರ ಸಂಘದ ಅಧ್ಯಕ್ಷ ಅಲೋಶಿಯಸ್ ಎಸ್ ಲೋಬೋ ರವರ ಅಧ್ಯಕ್ಷತೆಯಲ್ಲಿ ಜಂಟಿ ಸಭೆ ವಕೀಲರ ಸಂಘದ ಕಚೇರಿಯಲ್ಲಿ ಮೇ 26ರಂದು ನಡೆಯಿತು.

ಈ ಸಂದರ್ಭದಲ್ಲಿ ಕಾರ್ಯಕ್ರಮದ ಯಶಸ್ಸಿಗಾಗಿ ವಿವಿಧ ಸಮಿತಿಗಳ ಸಂಚಾಲಕರನ್ನು ಆಯ್ಕೆ ಮಾಡಿ ಜವಾಬ್ದಾರಿ ವಹಿಸಲಾಯಿತು.

ಸಭೆಯಲ್ಲಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ, ಉಪಾಧ್ಯಕ್ಷ, ಕಟ್ಟಡ ಸಮಿತಿ ಅಧ್ಯಕ್ಷ ಶ್ರೀನಿವಾಸ ಗೌಡ, ಹಿರಿಯ ಸಮಿತಿ ಅಧ್ಯಕ್ಷ ಶಿವ ಕುಮಾರ್ ಎಸ್ ಎಂ, ಕೋಶಾಧಿಕಾರಿ ಮಮ್ತಾಜ್ ಬೇಗಂ, ಕಟ್ಟಡ ಸಮಿತಿ ಸದಸ್ಯ, ಅಪರ ಸರ್ಕಾರಿ ವಕೀಲರಾದ ಮನೋಹರ ಕುಮಾರ್, ಕಟ್ಟಡ ಸಮಿತಿ ಸದಸ್ಯ, ಮಾಜಿ ಪ್ರಧಾನ ಕಾರ್ಯದರ್ಶಿ ನವೀನ್ ಬಿ ಕೆ, ಕಟ್ಟಡ ಸಮಿತಿ ಸದಸ್ಯ, ಕೆ ಡಿ ಪಿ ಸದಸ್ಯ ಸಂತೋಷ್ ಕುಮಾರ್, ಕಾರ್ಯಕಾರಿ ಸಮಿತಿ ಸದಸ್ಯರುಗಳಾದ ವಸಂತ ಮರಕಡ, ಶ್ರೀಕೃಷ್ಣ ಶೆಣೈ, ಗಣೇಶ ಗೌಡ, ಲತಾಶ್ರೀ, ಅಸ್ಮಾ ಎ, ಸಂದೀಪ್ ಡಿ ಸೋಜಾ, ಉಷಾ, ಯುವ ವೇದಿಕೆ ಅಧ್ಯಕ್ಷ ಉದಯ ಬಿ ಕೆ ಉಪಸ್ಥಿತರಿದ್ದರು.

Related posts

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ ವಾರ್ಷಿಕ ಜಾತ್ರೋತ್ಸವದ ವೈಭವಪೂರ್ಣ ಹಸಿರುವಾಣಿ ಸಮರ್ಪಣೆ ಹಾಗೂ ನೂತನ ಅಕ್ಷೋಭ್ಯ ಅನ್ನಛತ್ರ ಉದ್ಘಾಟನೆ

Suddi Udaya

ಅಳದಂಗಡಿ : ಕೆದ್ದು ವಿದ್ಯಾರ್ಥಿ ನಿಲಯದ ಆವರಣದಲ್ಲಿ ಕಾಣಿಸಿಕೊಂಡ ಬೃಹತ್ ಗಾತ್ರದ ಕಾಳಿಂಗ ಸರ್ಪ: ಸುರಕ್ಷಿತವಾಗಿ ಹಿಡಿದು ಅರಣ್ಯ ಬಿಟ್ಟ ಸ್ನೇಕ್ ಅಶೋಕ್

Suddi Udaya

ಡಿ.21: ಸೋಮಂತ್ತಡ್ಕದಲ್ಲಿ ಶ್ರೀ ದುರ್ಗಾ ಎಲೆಕ್ಟ್ರಾನಿಕ್ಸ್- ಫರ್ನಿಚರ್ಸ್ ಉದ್ಘಾಟನೆ, ಅದೃಷ್ಟ ಯೋಜನೆ ಪ್ರಾರಂಭ

Suddi Udaya

ಕನ್ಯಾಡಿ ಸ್ವಾಮೀಜಿಯವರಿಂದ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಮಡಂತ್ಯಾರಿನಲ್ಲಿ ಆಧಾರ್ ಶಿಬಿರ

Suddi Udaya

ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ಗಾರ್ಡನ್ ಮಂಜೊಟ್ಟಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
error: Content is protected !!