July 14, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ವರ್ಗಾವಣೆ

ಬೆಳ್ತಂಗಡಿ: ಸರಕಾರದ ಕಂದಾಯ ಇಲಾಖೆ ಒಟ್ಟು 27 ಮಂದಿ ತಹಶೀಲ್ದಾರ್ ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಇದರಲ್ಲಿ ಕಳೆದ 2023 ನವಂಬರ್ 18 ರಿಂದ ಬೆಳ್ತಂಗಡಿ ತಾಲೂಕಿನ ತಹಶೀಲ್ದಾರ್ ಆಗಿದ್ದ ಪೃಥ್ವಿ ಸಾನಿಕಂ ಅವರನ್ನು ಮಂಗಳೂರು ನಗರದ ಮುಲ್ಕಿ ತಾಲೂಕಿಗೆ ತಹಶೀಲ್ದಾರ್ ಆಗಿ ವರ್ಗಾವಣೆ ಮಾಡಿ ಮೇ.27 ರಂದು ಆದೇಶ ಮಾಡಿದೆ.

ಬೆಳ್ತಂಗಡಿ ತಹಶೀಲ್ದಾರ್ ಆಗಿ ಎರಡು ಬಾರಿ ಪೃಥ್ವಿ ಸಾನಿಕಂ ಕರ್ತವ್ಯ ನಿರ್ವಹಿಸಿದ್ದಾರೆ. ಕಳೆದ 18-11-2023 ರಿಂದ 27-05-2026 ವರೆಗೆ ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿಯಾಗಿ ಬೆಳ್ತಂಗಡಿ ತಾಲೂಕಿನ ಜನರಿಗೆ ಉತ್ತಮ ಸೇವೆ ಸಲ್ಲಿಸಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇನ್ನೂ ಬೆಳ್ತಂಗಡಿ ತಾಲೂಕಿನ ಹೊಸ ತಹಶೀಲ್ದಾರ್ ಆಗಿ ಯಾರನ್ನು ಕೂಡ ನೇಮಕ ಮಾಡಿಲ್ಲ.

Related posts

ಕಳಿಯ : ಬಾಕಿಮಾರು ಮನೆಯ ಸುರೇಶ್ ಗೌಡ ನಿಧನ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ಕ್ವಾರ್ಟರ್ಸ್ ಹಿಂಭಾಗ ಅಪಾಯಕಾರಿ ಮರ: ತೆರವಿಗೆ ಸಾರ್ವಜನಿಕರ ಆಗ್ರಹ

Suddi Udaya

ಶಿಶಿಲ: ನಿಷೇಧಿತ ಪ್ರದೇಶದಲ್ಲಿ ರಾತ್ರಿ ಮೀನು ಹಿಡಿಯಲು ಬಂದವರನ್ನು ಪತ್ತೆ ಹಚ್ಚಿದ ಸ್ಥಳೀಯರು

Suddi Udaya

ಬೆಳ್ತಂಗಡಿ :ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿಗೆ ರಾಜ್ಯಮಟ್ಟದ ಹಲವು ಪ್ರಶಸ್ತಿ

Suddi Udaya

ಲಾಯಿಲ: ಕರ್ನೋಡಿ ಸ.ಉ.ಹಿ.ಪ್ರಾ. ಶಾಲೆಯ ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!