23.7 C
ಪುತ್ತೂರು, ಬೆಳ್ತಂಗಡಿ
July 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಹಿಂದೂ ಮಲಯಾಳಿ ಬಂಧುಗಳು ಹಾಗೂ ವಿಷುಕಣಿ ಆಚರಣಾ ಸಮಿತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

ಬೆಳ್ತಂಗಡಿ : ಮೇ 17 ರಂದು ಕೃಷ್ಣಾನುಗ್ರಹ ಸಭಾಭವನ ಉಜಿರೆಯಲ್ಲಿ ನಡೆದಂತಹ ವಿಷುಕಣಿ 5.0 2026 ಕಾರ್ಯಕ್ರಮದ ಆಯೋಜಕರಾದ ಶಾಸಕ ಹರೀಶ್ ಪೂಂಜ ಇವರಿಗೆ ಬೆಳ್ತಂಗಡಿ ತಾಲೂಕಿನ ಹಿಂದೂ ಮಲಯಾಳಿ ಬಂಧುಗಳ ಪರವಾಗಿ ಹಾಗೂ ವಿಷುಕಣಿ ಆಚರಣ ಸಮಿತಿ ಬೆಳ್ತಂಗಡಿ ಇವರ ಪರವಾಗಿ ಅಭಿನಂದನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಪ್ರಮುಖರಾದ ಅಕ್ಷರ ಅನಿಲ್ ಕುಮಾರ್, ರಮ್ಯಾ ಒನ್ ಗ್ರಾಮ್ ಗೋಲ್ಡ್ ಮಾಲಕರಾದ ಪ್ರಸಾದ್ ಬಿ ಎಸ್, ಬಾಲಕೃಷ್ಣ ನೈಮಿಶಾ, ವುಡ್ಹೌಸ್ ಮಾಲಕರಾದ ಅನಿಜಿತ್, ದಿವಿನೇಶ್ ಚಾರ್ಮಾಡಿ, ಅಖಿಲ್ ಸುರೇಶ್, ಸಚಿನ್ ಉಪಸ್ಥಿತರಿದ್ದರು.

Related posts

ಗೇರುಕಟ್ಟೆ: ಎ.ಪಿ.ಉಸ್ತಾದ್ ರಿಂದ ಪರಪ್ಪು ಜಮಾಅತ್ ನ ಗೌರವಾಧ್ಯಕ್ಷರಾಗಿ ಕಾಜೂರು ತಂಙಳ್, ಅಧ್ಯಕ್ಷರಾಗಿ ಜಿ.ಡಿ.ಅಶ್ರಫ್ ಆಯ್ಕೆ

Suddi Udaya

ಎಸ್.ಡಿ.ಎಮ್.‌ ಪ.ಪೂ. ಕಾಲೇಜಿನ ರೋವರ್ಸ್‌-ರೇಂಜರ್ಸ್‌ ದಳದಿಂದ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ರೋವರ್ಸ್‌ ರೇಂಜರ್ಸ್‌ ದಳದ ಹಿರಿಯ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಎ.ಆರ್.ಎಂ ಮೋಟಾರ್ಸ್ ನಲ್ಲಿ ಕಿಯಾ ಕಂಪನಿಯ ‘ನ್ಯೂ ಸೆಲ್ಟೋಸ್’ ಕಾರು ಬಿಡುಗಡೆ

Suddi Udaya

ಕನ್ಯಾಡಿ ll ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

Suddi Udaya

ಲಯನ್ಸ್ ಫೌಂಡೇಶನ್ ವತಿಯಿಂದ ಬೆಳ್ತಂಗಡಿ ಲಯನ್ಸ್ ಭವನ ನಿರ್ಮಾಣಕ್ಕೆ ಬಿಡುಗಡೆಗೊಂಡ ರೂ. 5 ಲಕ್ಷ ದೇಣಿಗೆ ಹಸ್ತಾಂತರ

Suddi Udaya

ಜೆಸಿಐ ಉಜಿರೆ ಸಿಟಿ ವತಿಯಿಂದ ಪರಿಸರ ದಿನಾಚರಣೆ- ಗೋ ಗ್ರೀನ್ ಕಾರ್ಯಕ್ರಮ ಮತ್ತು ಸಾಧಕರಿಗೆ ಸನ್ಮಾನ

Suddi Udaya
error: Content is protected !!