24.8 C
ಪುತ್ತೂರು, ಬೆಳ್ತಂಗಡಿ
May 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗ್ರಾಮಸ್ಥರ ಮನೆಗಳ ಶುಚಿತ್ವಕ್ಕೆ ಕಂಟಕವಾದ ಸ್ಥಳೀಯ ಕೋಳಿಸಾಕಾಣಿಕೆ: ಅಗತ್ಯ ಕ್ರಮಕ್ಕೆ ಸ್ಥಳೀಯರ ಒತ್ತಾಯ

ಚಿಬಿದ್ರೆ: ಇಲ್ಲಿಯ ಪೆರಿಯಡ್ಕದಲ್ಲಿ ನಡೆಯುತ್ತಿರುವ ಸ್ಥಳೀಯ ಕೋಳಿಸಾಕಾಣಿಕೆಯಿಂದ ಗ್ರಾಮಸ್ಥರಿಗೆ ತೀವ್ರ ತೊಂದರೆ ಉಂಟಾಗಿದ್ದು ಮನೆಗಳಲ್ಲಿ ಅಡುಗೆ ಮಾಡುವುದು ಹಾಗೂ ಊಟ ಮಾಡುವುದಕ್ಕೂ ಸಾಧ್ಯವಾಗದ ಮಟ್ಟಿಗೆ ನೊಣಗಳ ಕಾಟ ಹೆಚ್ಚಾಗಿದೆ.

ಸ್ಥಳೀಯರ ವಿರೋಧದ ನಡುವೆಯೂ ಈ ಕಾರ್ಯ ಮುಂದುವರಿದಿದ್ದು, ಮನೆಗಳಲ್ಲಿ ಅಡುಗೆ ಮಾಡುವುದು ಹಾಗೂ ಊಟ ಮಾಡುವುದಕ್ಕೂ ಸಾಧ್ಯವಾಗದ ಮಟ್ಟಿಗೆ ನೊಣಗಳ ಕಾಟ ಹೆಚ್ಚಾಗಿದೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಈಗಾಗಲೇ ಹಲವು ಬಾರಿ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರ ಸ್ವಚ್ಛತೆಗೆ ಧಕ್ಕೆ ಉಂಟುಮಾಡುತ್ತಿರುವ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಅಧಿಕಾರಿಗಳು ಹಾಗೂ ಇಲಾಖೆಯವರು ತಕ್ಷಣ ಸ್ಥಳ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

Related posts

ಬಂದಾರು ಗ್ರಾಮದ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ: ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆ

Suddi Udaya

ಸಂಸದ ಬ್ರಿಜೇಶ್ ಚೌಟ, ವಿ.ಪ. ಶಾಸಕ ಕಿಶೋರ್ ಕುಮಾರ್ ಪುತ್ತೂರು, ಮಾಜಿ ಶಾಸಕ ಸಂಜೀವ ಮಠಂದೂರು ರವರಿಗೆ ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡ ಮತ್ತು ಸಭಾಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಅಳದಂಗಡಿ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಬಡಗಕಾರಂದೂರು ಕಾರ್ಯಕ್ಷೇತ್ರದ ಸಿ.ಎಸ್.ಸಿ. ಕೇಂದ್ರ ಸ್ಥಳಾಂತರ

Suddi Udaya

ಆದಿ ಪಜಿರಡ್ಕದಲ್ಲಿ ಜಾತ್ರಾ ಮಹೋತ್ಸವ

Suddi Udaya

ವೇಣೂರಿನಲ್ಲಿ ಸುಮುಖ ಮೆಡಿಕಲ್ಸ್ ಶುಭಾರಂಭ

Suddi Udaya

ಸ್ಪೋಟಕ ವಸ್ತು ಸ್ಪೋಟಗೊಂಡು ಬಾಲಕ ಗಾಯಗೊಂಡ ಪ್ರಕರಣ : ಆಸ್ಪತ್ರೆಗೆ ಭೇಟಿ ನೀಡಿದ ರಕ್ಷಿತ್ ಶಿವರಾಂ

Suddi Udaya
error: Content is protected !!