26.2 C
ಪುತ್ತೂರು, ಬೆಳ್ತಂಗಡಿ
August 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೂತನ ನ್ಯಾಯಾಲಯ ಸಂಕೀರ್ಣ ಶಂಕು ಸ್ಥಾಪನೆಯ ಬಗ್ಗೆ ವಕೀಲರ ಸಂಘದಿಂದ ಜಂಟಿ ಸಭೆ

ಬೆಳ್ತಂಗಡಿ : ಬಹು ನಿರೀಕ್ಷಿತ ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣ ಶಂಕು ಸ್ಥಾಪನೆ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ವಕೀಲರ ಸಂಘದ ಅಧ್ಯಕ್ಷ ಅಲೋಶಿಯಸ್ ಎಸ್ ಲೋಬೋ ರವರ ಅಧ್ಯಕ್ಷತೆಯಲ್ಲಿ ಜಂಟಿ ಸಭೆ ವಕೀಲರ ಸಂಘದ ಕಚೇರಿಯಲ್ಲಿ ಮೇ 26ರಂದು ನಡೆಯಿತು.

ಈ ಸಂದರ್ಭದಲ್ಲಿ ಕಾರ್ಯಕ್ರಮದ ಯಶಸ್ಸಿಗಾಗಿ ವಿವಿಧ ಸಮಿತಿಗಳ ಸಂಚಾಲಕರನ್ನು ಆಯ್ಕೆ ಮಾಡಿ ಜವಾಬ್ದಾರಿ ವಹಿಸಲಾಯಿತು.

ಸಭೆಯಲ್ಲಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ, ಉಪಾಧ್ಯಕ್ಷ, ಕಟ್ಟಡ ಸಮಿತಿ ಅಧ್ಯಕ್ಷ ಶ್ರೀನಿವಾಸ ಗೌಡ, ಹಿರಿಯ ಸಮಿತಿ ಅಧ್ಯಕ್ಷ ಶಿವ ಕುಮಾರ್ ಎಸ್ ಎಂ, ಕೋಶಾಧಿಕಾರಿ ಮಮ್ತಾಜ್ ಬೇಗಂ, ಕಟ್ಟಡ ಸಮಿತಿ ಸದಸ್ಯ, ಅಪರ ಸರ್ಕಾರಿ ವಕೀಲರಾದ ಮನೋಹರ ಕುಮಾರ್, ಕಟ್ಟಡ ಸಮಿತಿ ಸದಸ್ಯ, ಮಾಜಿ ಪ್ರಧಾನ ಕಾರ್ಯದರ್ಶಿ ನವೀನ್ ಬಿ ಕೆ, ಕಟ್ಟಡ ಸಮಿತಿ ಸದಸ್ಯ, ಕೆ ಡಿ ಪಿ ಸದಸ್ಯ ಸಂತೋಷ್ ಕುಮಾರ್, ಕಾರ್ಯಕಾರಿ ಸಮಿತಿ ಸದಸ್ಯರುಗಳಾದ ವಸಂತ ಮರಕಡ, ಶ್ರೀಕೃಷ್ಣ ಶೆಣೈ, ಗಣೇಶ ಗೌಡ, ಲತಾಶ್ರೀ, ಅಸ್ಮಾ ಎ, ಸಂದೀಪ್ ಡಿ ಸೋಜಾ, ಉಷಾ, ಯುವ ವೇದಿಕೆ ಅಧ್ಯಕ್ಷ ಉದಯ ಬಿ ಕೆ ಉಪಸ್ಥಿತರಿದ್ದರು.

Related posts

ಪ್ರಸನ್ನ ಕಾಲೇಜ್ ಕ್ಯಾಂಪಸ್‌ನಲ್ಲಿ ಹೋಟೆಲ್ ಸಮಡೈನ್ ಶುಭಾರಂಭ ; ಮಾಜಿ ಸಚಿವ ಗಂಗಾಧರ ಗೌಡರಿಂದ ಉದ್ಘಾಟನೆ

Suddi Udaya

ವೇಣೂರಿನಲ್ಲಿ ಪ್ರಥಮ ದರ್ಜೆ ಕಾಲೇಜನ್ನು ಆರಂಭಿಸಲು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ ಸುಧಾಕರ್ ರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಶಾಸಕ ಹರೀಶ್ ಪೂಂಜ

Suddi Udaya

ಇಂದಬೆಟ್ಟು ಎಮ್.ಜೆ.ಎಮ್ ಮಸೀದಿಯಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಣೆ

Suddi Udaya

17 ವರ್ಷಗಳಿಂದ ಬಂಟ್ವಾಳ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬೆಳ್ತಂಗಡಿ ಸಂತೆಕಟ್ಟೆ ಬಳಿ ಬಂಧನ

Suddi Udaya

ಇತ್ತೀಚೆಗೆ ಸುಟ್ಟು ಕರಕಲಾದ ಸ್ವಸ್ತಿಕ್ ಆಟೋ ಶೋರೂಮ್ ಗೆ ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ವತಿಯಿಂದ ಸಹಾಯಧನ

Suddi Udaya

ಬಿಜೆಪಿ ನಾವೂರು ಶಕ್ತಿಕೇಂದ್ರದ ಅಧ್ಯಕ್ಷರಾಗಿ ಪ್ರದೀಪ್ ನಾಗಜೆ ಆಯ್ಕೆ

Suddi Udaya
error: Content is protected !!