26.2 C
ಪುತ್ತೂರು, ಬೆಳ್ತಂಗಡಿ
August 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಹಿಂದೂ ಮಲಯಾಳಿ ಬಂಧುಗಳು ಹಾಗೂ ವಿಷುಕಣಿ ಆಚರಣಾ ಸಮಿತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

ಬೆಳ್ತಂಗಡಿ : ಮೇ 17 ರಂದು ಕೃಷ್ಣಾನುಗ್ರಹ ಸಭಾಭವನ ಉಜಿರೆಯಲ್ಲಿ ನಡೆದಂತಹ ವಿಷುಕಣಿ 5.0 2026 ಕಾರ್ಯಕ್ರಮದ ಆಯೋಜಕರಾದ ಶಾಸಕ ಹರೀಶ್ ಪೂಂಜ ಇವರಿಗೆ ಬೆಳ್ತಂಗಡಿ ತಾಲೂಕಿನ ಹಿಂದೂ ಮಲಯಾಳಿ ಬಂಧುಗಳ ಪರವಾಗಿ ಹಾಗೂ ವಿಷುಕಣಿ ಆಚರಣ ಸಮಿತಿ ಬೆಳ್ತಂಗಡಿ ಇವರ ಪರವಾಗಿ ಅಭಿನಂದನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಪ್ರಮುಖರಾದ ಅಕ್ಷರ ಅನಿಲ್ ಕುಮಾರ್, ರಮ್ಯಾ ಒನ್ ಗ್ರಾಮ್ ಗೋಲ್ಡ್ ಮಾಲಕರಾದ ಪ್ರಸಾದ್ ಬಿ ಎಸ್, ಬಾಲಕೃಷ್ಣ ನೈಮಿಶಾ, ವುಡ್ಹೌಸ್ ಮಾಲಕರಾದ ಅನಿಜಿತ್, ದಿವಿನೇಶ್ ಚಾರ್ಮಾಡಿ, ಅಖಿಲ್ ಸುರೇಶ್, ಸಚಿನ್ ಉಪಸ್ಥಿತರಿದ್ದರು.

Related posts

ಕೊಯ್ಯೂರು ಗ್ರಾ.ಪಂ. ಅಧ್ಯಕ್ಷರಾಗಿ ದಯಾಮಣಿ, ಉಪಾಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ

Suddi Udaya

ವಾಣಿ ಶಿಕ್ಷಣ ಸಂಸ್ಥೆಯ ಮುಂಭಾಗದಲ್ಲಿ ಅತಿ ಶೀಘ್ರದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲು ಇಂಜಿನಿಯರ್ ಗಳಿಗೆ ಜಯನಂದ ಗೌಡ ಮನವಿ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪಿ.ಯು ಕಾಲೇಜಿಗೆ ಶೇ.93 ಫಲಿತಾಂಶ

Suddi Udaya

ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ಆತ್ಮಹತ್ಯೆ ಪ್ರಕರಣ: ಆರೋಪಿ ಪ್ರೋಫೆಸರ್ ಬಂಧನ; ಮೃತದೇಹ ದೆಹಲಿಗೆ ಆಗಮನ

Suddi Udaya

ದ.ಕ. ಜಿಲ್ಲೆಯಲ್ಲಿ ಕೆಂಪುಕಲ್ಲು, ಮರಳಿನ ಅಭಾವಕ್ಕೆ ಕಾಂಗ್ರೆಸ್ ಸರ್ಕಾರದ ದಿವ್ಯ ನಿರ್ಲಕ್ಷ್ಯವೇ ನೇರ ಕಾರಣ: ಸಂಸದ ಕ್ಯಾ. ಚೌಟ ಆರೋಪ

Suddi Udaya

ರಾಜಕೇಸರಿ ಟ್ರಸ್ಟ್ ವತಿಯಿಂದ ಪರಪಾದೆ ಶಾಲೆಯಲ್ಲಿ ಸ್ವಚ್ಛಾಲಯ ಅಭಿಯಾನ

Suddi Udaya
error: Content is protected !!