24.5 C
ಪುತ್ತೂರು, ಬೆಳ್ತಂಗಡಿ
July 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಹಿಂದೂ ಮಲಯಾಳಿ ಬಂಧುಗಳು ಹಾಗೂ ವಿಷುಕಣಿ ಆಚರಣಾ ಸಮಿತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

ಬೆಳ್ತಂಗಡಿ : ಮೇ 17 ರಂದು ಕೃಷ್ಣಾನುಗ್ರಹ ಸಭಾಭವನ ಉಜಿರೆಯಲ್ಲಿ ನಡೆದಂತಹ ವಿಷುಕಣಿ 5.0 2026 ಕಾರ್ಯಕ್ರಮದ ಆಯೋಜಕರಾದ ಶಾಸಕ ಹರೀಶ್ ಪೂಂಜ ಇವರಿಗೆ ಬೆಳ್ತಂಗಡಿ ತಾಲೂಕಿನ ಹಿಂದೂ ಮಲಯಾಳಿ ಬಂಧುಗಳ ಪರವಾಗಿ ಹಾಗೂ ವಿಷುಕಣಿ ಆಚರಣ ಸಮಿತಿ ಬೆಳ್ತಂಗಡಿ ಇವರ ಪರವಾಗಿ ಅಭಿನಂದನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಪ್ರಮುಖರಾದ ಅಕ್ಷರ ಅನಿಲ್ ಕುಮಾರ್, ರಮ್ಯಾ ಒನ್ ಗ್ರಾಮ್ ಗೋಲ್ಡ್ ಮಾಲಕರಾದ ಪ್ರಸಾದ್ ಬಿ ಎಸ್, ಬಾಲಕೃಷ್ಣ ನೈಮಿಶಾ, ವುಡ್ಹೌಸ್ ಮಾಲಕರಾದ ಅನಿಜಿತ್, ದಿವಿನೇಶ್ ಚಾರ್ಮಾಡಿ, ಅಖಿಲ್ ಸುರೇಶ್, ಸಚಿನ್ ಉಪಸ್ಥಿತರಿದ್ದರು.

Related posts

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಮಡಂತ್ಯಾರು ಗ್ರಾ.ಪಂ ಮಾಜಿ ಸದಸ್ಯ ಸತೀಶ್ ಶೆಟ್ಟಿ ಕುರ್ಡುಮೆ ನಿಧನ

Suddi Udaya

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ರಾಜ್ಯವನ್ನು ಸಾಲದ ಕೂಪಕ್ಕೆ ತಳ್ಳಿದೆ: ಪ್ರತಾಪ್ ಸಿಂಹ ನಾಯಕ್ ಆರೋಪ

Suddi Udaya

ಬಂಗಾಡಿ ಫ್ರೆಂಡ್ಸ್ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಲಯ ಮಟ್ಟದ ಪುರುಷರ ಹಗ್ಗ ಜಗ್ಗಾಟ:

Suddi Udaya

ನಾಳೆ (ಮೇ 2) : ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ

Suddi Udaya

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಶಾಖೆಯ ಮಾಸಿಕ ಸಭೆ

Suddi Udaya
error: Content is protected !!