24.5 C
ಪುತ್ತೂರು, ಬೆಳ್ತಂಗಡಿ
July 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಶಿವಪ್ಪ ಪೂಜಾರಿ ಅನಾರೋಗ್ಯದಿಂದ ನಿಧನ

ಬೆಳ್ತಂಗಡಿ: ಉಜಿರೆ ಗ್ರಾಮದ ನಿನ್ನಿಕಲ್ಲು ಕಡಂಬಿಲ ನಿವಾಸಿ ಶಿವಪ್ಪ ಪೂಜಾರಿ (90ವ.) ಅನಾರೋಗ್ಯದಿಂದ ಮೇ 27 ರಂದು ನಿಧನರಾದರು.

ಮೃತರು ಪತ್ನಿ ಕಮಲ, ಮಕ್ಕಳಾದ ಮಾಜಿ ತಾ. ಪಂ. ಸದಸ್ಯ ವಸಂತ ಪೂಜಾರಿ, ವಿಮಲಾ, ಕುಸುಮಾವತಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ನಿಡಿಗಲ್ ನಲ್ಲಿ ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ: ಮಹಿಳೆ ಜಾರಿ ಬಿದ್ದಾಗ ತಲೆ ಭಾಗ ಸೀಳಿ ಹಾಕಿ ,ಕೈಗೆ ಗಂಭೀರ ಗಾಯಗೊಳಿಸಿದ ನಾಯಿ

Suddi Udaya

ಮಡಂತ್ಯಾರು ಬಸವನಗುಡಿ ಒಕ್ಕೂಟದ ವತಿಯಿಂದ ಬಸವೇಶ್ವರ ದೇವರಿಗೆ ಸಿಯಾಳಭಿಷೇಕ

Suddi Udaya

ಓಡಿಲ್ನಾಳ ದ.ಕ ಜಿ.ಪಂ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಪ್ರಾರಂಭೊತ್ಸವ

Suddi Udaya

ಭಾರೀ ಮಳೆಗೆ : ಕೊಕ್ಕಡ ಎಲ್ಯಣ್ಣ ಗೌಡರವರ ಬಾವಿ ಕುಸಿತ: ಅಪಾರ ನಷ್ಟ

Suddi Udaya

ಅಳದಂಗಡಿ: ಜನಮಂಗಳ ಕಾರ್ಯಕ್ರದಡಿ ವಿಲ್ ಚೇರ್ ವಿತರಣೆ

Suddi Udaya

ಚುನಾವಣಾ ಆಯೋಗದ ಆದೇಶದಂತೆ ಶತಾಯುಷಿ ಮತದಾರಿಗೆ ಪ್ರಮಾಣ ಪತ್ರ: ಇಳಂತಿಲದಲ್ಲಿ 102 ವರ್ಷದ ಹುಟ್ಟು ಹಬ್ಬ ಆಚರಿಸಿದ ಖತಿಜರಿಗೆ ಪ್ರಮಾಣ ಪತ್ರ ವಿತರಣೆ

Suddi Udaya
error: Content is protected !!