July 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಯಂತ್ರೋಪಕರಣ ಅವಲಂಬಿತ ಕೃಷಿಕನಿಗೆ ತೊಂದರೆ ನೀಡಬೇಡಿ: ಮೋಹನ್ ಗೌಡ ಕಲ್ಮoಜ

ಬೆಳ್ತಂಗಡಿ: ಸರಕಾರ ನೂತನವಾಗಿ ಆದೇಶ ಮಾಡಿರುವ ಕೃಷಿಕನಿಗೆ ಅವಶ್ಯಕತೆಯಿರುವ ಮಿಷನ್ಗಳಿಗೆ ಪೆಟ್ರೋಲ್, ಡಿಸೇಲ್ ಸ್ಟಾಕ್ ಇಟ್ಟುಕೊಳ್ಳಲು ನಿರ್ಬಂಧ ನಿಷೇದ ಕಾನೂನು ಇದು ಖಂಡಿತ ಖಂಡನೀಯ ಎಂದು ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಗೌಡ ಕಲ್ಮoಜ ಸರಕಾರ ನಿರ್ಧಾರವನ್ನು ಖಂಡಿಸಿ ಈ ಕಾನೂನು ತೆರವುಗೊಳಿಸಿ ರೈತರ ಹಿತ ಅಗತ್ಯವಾಗಿ ಕಾಪಾಡಬೇಕು ಎಂದು ಒತ್ತಾಯಿಸಿದ್ದಾರೆ.

ಒಂದು ಕಡೆಯಿಂದ ಬೆಲೆ ಏರಿಕೆಯಿಂದ ಜನ ಜೀವನ ತತ್ತರಿಸಿ ಹೋಗಿದೆ. ರೈತರ ಅಡಿಕೆ ಕೃಷಿ ಅವಶ್ಯಕತೆಯಿರುವ ಮೈಲುತುತ್ತು ರಾಸಾಯನಿಕ ಗೊಬ್ಬರ ಬೆಲೆ ಗಗನ ಮುಟ್ಟಿದೆ. ಅಡಿಕೆ ಬೆಲೆ ಏರಿಕೆ ಆಗದೆ ಸ್ಥಿರ ನಿಂತಿದೆ. ಈ ಮದ್ಯೆ ರೈತರು ಇರುವ ತೋಟಗಳ ಉಳಿಸಲು ಹಿಂಗಾರಕ್ಕೆ ಔಷಧಿ ಸಿಂಪಡನೇ, ಕಳೆ ಕೀಳಲು, ಮಿಷನ್ ಬಳಕೆಗೆ ಪೆಟ್ರೋಲ್ ಕನಿಷ್ಠ 10 ಲೀಟರ್ ವರೆಗೆ ಅಗತ್ಯ ಇರುತ್ತದೆ. ಒಂದು ಲೀಟರ್ಗೋಸ್ಕರ ಪಂಪ್ ಗೆ ಹೋಗಲು ಪದೇ ಪದೇ ಸಾಧ್ಯ ಇಲ್ಲ.ನಮ್ಮಂತವರ ಸಣ್ಣ ಉತ್ಸಾಹಿ ಕೃಷಿಕರ ಬಗ್ಗೆ ಸರಕಾರಗಳು ಪ್ರೋತ್ಸಾಹ ಮಾಡಿದಾಗ ಮಾತ್ರ ನಿಜವಾದ ಆತ್ಮ ನಿರ್ಭರ ಭಾರತ ಮೂಡಿಬರಲು ಸಾಧ್ಯ.ಇಲ್ಲದಿದ್ದರೆ ರೈತರ ತೋಟಗಳು ಸರಕಾರದ ಈ ಕಾನೂನುಗಳಿಂದ ಹಾನಿಯಾದರೆ ಯಾರೂ ಕೂಡ ನಷ್ಟ ನೀಡುದಿಲ್ಲ. ಹಾಗಾಗಿ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರ ಈ ಬಗ್ಗೆ ಗಮನ ಹರಿಸಬೇಕು ಎಂದವರು ಒತ್ತಾಯಿಸಿದ್ದಾರೆ.

Related posts

ಪ್ರಯಾಗ್ ರಾಜ್‌ ಮಹಾಕುಂಭ ಮೇಳದಲ್ಲಿ ಪವಿತ್ರ ಸ್ನಾನಗೈದ ಶಾಸಕ ಹರೀಶ್ ಪೂಂಜ ಹಾಗೂ ಉದ್ಯಮಿ ಶಶಿಧರ ಶೆಟ್ಟಿ

Suddi Udaya

ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ ನಿಂದ ಸಾಮರ್ಥ್ಯ ವರ್ಧನಾ ತರಬೇತಿ

Suddi Udaya

ಯಾವುದೇ ನೋಟೀಸು ನೀಡದೆ, ಕಾರಣವಿಲ್ಲದೆ ಏಕಾಏಕಿ ಗೃಹರಕ್ಷಕದಳದ ಘಟಕಾಧಿಕಾರಿಯನ್ನು ಬದಲಾವಣೆ ಮಾಡಿರುವುದು ಯಾವ ನ್ಯಾಯ: ನಾನು ಯಾವುದೇ ತಪ್ಪನ್ನು ಮಾಡಿಲ್ಲ, ಜಿಲ್ಲೆಯ ಆದೇಶವನ್ನು ದುರುಪಯೋಗ ಮಾಡಿಲ್ಲ 36 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ನನಗೆ ನ್ಯಾಯ ಕೊಡಿ : ಜಯಾನಂದ ಲಾಯಿಲ

Suddi Udaya

ಕೊಕ್ಕಡ: ನಿವೃತ್ತ ಶಿಕ್ಷಕರ ಬೀಳ್ಕೊಡುಗೆ ಸಮಾರಂಭ ಹಾಗೂ ನಿವೃತ್ತ ಸೈನಿಕ ಕೆ. ಮಹಾಬಲರವರಿಗೆ ಅಭಿನಂದನೆ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ :

Suddi Udaya

ಶಾಸಕ ಹರೀಶ್ ಪೂಂಜರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya
error: Content is protected !!