23.7 C
ಪುತ್ತೂರು, ಬೆಳ್ತಂಗಡಿ
July 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು: ಕಲ್ಲಾಜೆ ನವಭಾರತ್ ಗೆಳೆಯರ ಬಳಗದ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

ಇಂದಬೆಟ್ಟು : ಕಲ್ಲಾಜೆ ನವಭಾರತ್ ಗೆಳೆಯರ ಬಳಗ , ಇದರ 2025-26 ನೇ ಸಾಲಿನ 13 ನೇ ವರ್ಷದ ವಾರ್ಷಿಕ ಮಹಾಸಭೆ ಕಲ್ಲಾಜೆ ಸಭಾಂಗಣದಲ್ಲಿ ನಡೆಯಿತು.

ಕಾರ್ಯದರ್ಶಿ ಜಗದೀಶ್ ಸ್ವಾಗತಿಸಿ, ವಿನೋದ್ ಪ್ರಸಾದ್ ಕಲ್ಲಾಜೆ 2025-26 ನೇ ಸಾಲಿನ ವಾರ್ಷಿಕ ಲೆಕ್ಕಪತ್ರ ಮತ್ತು ವರದಿಯನ್ನು ಮಂಡನೆ ಮಾಡಿದರು.

ಈ ಸಂದರ್ಭದಲ್ಲಿ 2026-27 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಗೌರವಾಧ್ಯಕ್ಷರಾಗಿ ಅರುಣ್ ಕುಮಾರ್ ಕೆಳಗಿನ ಕಲ್ಲಾಜೆ, ಅಧ್ಯಕ್ಷರಾಗಿ ಸಂತೋಷ್ ಕುಮಾರ್ ಉಂಬೆಜೆ, ಉಪಾಧ್ಯಕ್ಷರಾಗಿ ರಾಜೇಶ್ ಹೆಬ್ಬರಪಲ್ಕೆ, ಕಾರ್ಯದರ್ಶಿಯಾಗಿ ನಾಗೇಶ್ ಮುಂಡ್ರಬೆಟ್ಟು ,ಜೊತೆ ಕಾರ್ಯದರ್ಶಿಯಾಗಿ ಪ್ರತೀಶ್ ಕಡಿತ್ಯಾರ್, ಕೋಶಾಧಿಕಾರಿಯಾಗಿ ರಾಜಶೇಖರ್ ಕುವೆತ್ಯಾರ್, ಕ್ರೀಡಾ ನಿರ್ದೇಶಕರಾಗಿ ರಾಧಾಕೃಷ್ಣ ತುರ್ಕೆರಬೆಟ್ಟು, ಧಾರ್ಮಿಕ ನಿರ್ದೇಶಕರಾಗಿ ಸಂತೋಷ್ ಪಡಂಬಿಲ,
ಅವಿನಾಶ್ ಕಲ್ಲಾಜೆ , ಶೈಕ್ಷಣಿಕ ನಿರ್ದೇಶಕರಾಗಿ ಯತೀಶ್ ನೇರೋಳ್ದಪಲ್ಕೆ , ಆರೋಗ್ಯ ನಿರ್ದೇಶಕರಾಗಿ ಪ್ರತೀಕ್ಷ್ ಹಾನಿಬೆಟ್ಟು, ಮಾಧ್ಯಮ ನಿರ್ದೇಶಕರಾಗಿ ವಿನೋದ್ ಪ್ರಸಾದ್ ಕಲ್ಲಾಜೆ ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

Related posts

ಅರಸಿನಮಕ್ಕಿಯಲ್ಲಿ ಮಲ್ಲ ಚಾವಡಿ ಹಬ್ಬ , ಸನ್ಮಾನ ಸಮಾರಂಭ ಹಾಗೂ ಪುಸ್ತಕ ವಿತರಣಾ ಕಾರ್ಯಕ್ರಮ

Suddi Udaya

ಸಾರಿಗೆ ನಿಯಮಗಳ ಉಲ್ಲಂಘನೆಯ ಪ್ರಕರಣಗಳು : ಡಿ.12 ರ ಒಳಗೆ ದಂಡ ಕಟ್ಟಿದಲ್ಲಿ ಶೇ 50 ರಿಯಾಯಿತಿ

Suddi Udaya

ಪಡ್ಡಂದಡ್ಕದಲ್ಲಿ ಬಕ್ರೀದ್ ಆಚರಣೆ

Suddi Udaya

ಗೇರುಕಟ್ಟೆ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ 79ನೇ ಸ್ವಾತಂತ್ರ್ಯ ಆಚರಣೆ

Suddi Udaya

ಕೊಕ್ಕಡ: ತೆಂಕುಬೈಲಿನಲ್ಲಿ ದೈವಗಳ ಪುನರ್ ಪ್ರತಿಷ್ಠೆ ಹಾಗೂ ನಾಗತಂಬಿಲ

Suddi Udaya

ಶ್ರೀ ಕ್ಷೇತ್ರ ಸೌತಡ್ಕಕ್ಕೆ ಪುತ್ತೂರಿನ ಉದ್ಯಮಿ ದಿನೇಶ್ ರೈ ರವರಿಂದ 75 ಕೆ.ಜಿ.ಯ ಘಂಟೆ ಸಮರ್ಪಣೆ

Suddi Udaya
error: Content is protected !!