26.2 C
ಪುತ್ತೂರು, ಬೆಳ್ತಂಗಡಿ
August 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಉಂಗಿಲಬೈಲು ಪಾಂಡುರಂಗ ನಿಧನ

ಬೆಳ್ತಂಗಡಿ: ಮೂಲತಃ ಸೂಳಬೆಟ್ಟಿನವರಾಗಿದ್ದು, ಪ್ರಸ್ತುತ ಅಳದಂಗಡಿ ಉಂಗಿಲಬೈಲು ನಿವಾಸಿಯಾಗಿದ್ದ ಪಾಂಡುರಂಗ ಮೆಹೆಂದಳೆ (75) ಅಲ್ಪಕಾಲದ ಅಸ್ವಾಸ್ಥ್ಯದಿಂದ ಸ್ವಗೃಹದಲ್ಲಿ ಮೇ 28ರಂದು ಮಧ್ಯಾಹ್ನ ನಿಧನ ಹೊಂದಿದರು.

ಇವರು ಬರಾಯ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಮಾಜಿ ಆಡಳ್ತೆದಾರರಾಗಿದ್ದರು.ಮೃತರಿಗೆ ಪತ್ನಿ, ಪುತ್ರ ಇದ್ದಾರೆ.

Related posts

ಮುಂಡಾಜೆ: ಯುವವಾಹಿನಿ ಬೆಳ್ತಂಗಡಿ ಇದರ ಆಶ್ರಯದಲ್ಲಿ ಪರೀಕ್ಷೆಯ ಪೂರ್ವ ತಯಾರಿಕೆಯ ಬಗ್ಗೆ ಕಾರ್ಯಾಗಾರ “ದೀವಿಗೆ “

Suddi Udaya

ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದ್ ಹಬ್ಬ ಆಚರಣೆ

Suddi Udaya

ಶಿಶಿಲ: ದೇನೋಡಿ ನಿವಾಸಿ ನಾಣ್ಯಪ್ಪ ಪೂಜಾರಿ ನಿಧನ

Suddi Udaya

ಗುರುವಾಯನಕೆರೆ: ಶ್ರೀ ಭ್ರಾಮರಿ ಕುಣಿತ ಭಜನಾ ತಂಡದ ಎರಡನೇ ವರ್ಷದ ‘ಭಕ್ತಿಹೆಜ್ಜೆ’ ಕಾರ್ಯಕ್ರಮ

Suddi Udaya

ಕಳೆಂಜ ಗ್ರಾ.ಪಂ.ನಲ್ಲಿ 68 ಫಲಾನುಭವಿಗಳಿಗೆ ನೀರಿನ ಬ್ಯಾರಲ್ ವಿತರಣೆ

Suddi Udaya

ಲಾಯಿಲ: ವಿವಿಧ ಆಟೋಟ ಸ್ಪರ್ಧೆಗಳೊಂದಿಗೆ ಪಡ್ಲಾಡಿ ಮೊಸರು ಕುಡಿಕೆ ಉತ್ಸವ ಕಣ್ಸೆಳೆದ ಪುಟಾಣಿಗಳ ಕೃಷ್ಣ ವೇಷ:

Suddi Udaya
error: Content is protected !!