May 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೇಳ್ತಾಜೆ ಉಮರುಲ್ ಫಾರೂಕ್ ಜುಮಾ ಮಸ್ಜಿದ್ ಮತ್ತು ಸಿರಾಜುಲ್ ಹುದಾ ಮದರಸದಲ್ಲಿ ಬಕ್ರೀದ್ ಆಚರಣೆ

ಕೇಳ್ತಾಜೆ: ಮುಸ್ಲಿಮರ ಪವಿತ್ರ ಬಲಿದಾನಗಳ ಶಾಂತಿ ಸೌಹಾರ್ದದ ಸಂಕೇತವಾದ ಈದುಲ್ ಅಲ್ ಹಾ ಬಕ್ರಿದ್ ಹಬ್ಬವನ್ನು ಭಕ್ತಿ ಮತ್ತು ಸಂಭ್ರಮದಿಂದ ಮೇ 28ರಂದು ಆಚರಿಸಲಾಯಿತು.

ಬೆಳಿಗ್ಗೆಸಾಮೂಹಿಕ ನಮಾಝ್, ಖುತುಬಾ ನೆರವೇರಿತು . ಬಳಿಕ ಸ್ನೇಹದ ಹಾಗೂ ಬಲಿದಾನಗಳ ಸಂಕೇತವಾಗಿ ಪರಸ್ಪರ ಶುಭಾಶಯವನ್ನು ಹಂಚಿಕೊಳ್ಳಲಾಯಿತು. ಊರ ಹಿರಿಯರು, ಯುವಕರು ಮತ್ತು ಮಕ್ಕಳು ಹೊಸ ಉಡುಪು ಧರಿಸಿ ಮಸೀದಿಗೆ ತೆರಳಿ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿದರು. ನಾಡಿನ ಸಮಸ್ತ ಜನತೆಗೆ ಶಾಂತಿ ಸೌಹಾರ್ದ ಸಹಬಾಳ್ವೆ ಹಾಗೂ ದಾನ ಧರ್ಮದ ಪ್ರತೀಕವಾದ ಈದ್ ಉಲ್ ಅಲ್ ಹಾ ಬಕ್ರಿದ್ ಹಬ್ಬದ ಶುಭಾಶಯ ನೀಡಲಾಯಿತು.
ವರದಿ: ಅಬೂ ಶಝಾಮ್ಲಾ

Related posts

ಕಳೆಂಜ: ಶಾಲೆತ್ತಡ್ಕ ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಡಾ. ರವಿ ಕಕ್ಕೆಪದವು ಅವರಿಗೆ ಸೀನಿಯರ್ ಚೇಂಬರ್ ನಿಕಟ ಪೂರ್ವ ರಾಷ್ಟ್ರ ಅಧ್ಯಕ್ಷರ ಎಕ್ಸಲೆನ್ಸ್ ಅವಾರ್ಡ್

Suddi Udaya

ನಡ ಶಾಲಾ ಶತಮಾನೋತ್ಸವ ಸಮಾರೋಪ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಭೇಟಿ

Suddi Udaya

ಎನ್ನೆಸ್ಸೆಸ್ ವತಿಯಿಂದ ರಾಷ್ಟ್ರೀಯ ಏಕತಾ ದಿನಾಚರಣೆ

Suddi Udaya

ಪೆರ್ಮುಡ: ಸ.ಹಿ.ಪ್ರಾ.ಶಾಲೆಯಲ್ಲಿ ಉಚಿತ ಬರವಣಿಗೆ ಪುಸ್ತಕ ವಿತರಣೆ

Suddi Udaya
error: Content is protected !!