24.5 C
ಪುತ್ತೂರು, ಬೆಳ್ತಂಗಡಿ
July 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೇಳ್ತಾಜೆ ಉಮರುಲ್ ಫಾರೂಕ್ ಜುಮಾ ಮಸ್ಜಿದ್ ಮತ್ತು ಸಿರಾಜುಲ್ ಹುದಾ ಮದರಸದಲ್ಲಿ ಬಕ್ರೀದ್ ಆಚರಣೆ

ಕೇಳ್ತಾಜೆ: ಮುಸ್ಲಿಮರ ಪವಿತ್ರ ಬಲಿದಾನಗಳ ಶಾಂತಿ ಸೌಹಾರ್ದದ ಸಂಕೇತವಾದ ಈದುಲ್ ಅಲ್ ಹಾ ಬಕ್ರಿದ್ ಹಬ್ಬವನ್ನು ಭಕ್ತಿ ಮತ್ತು ಸಂಭ್ರಮದಿಂದ ಮೇ 28ರಂದು ಆಚರಿಸಲಾಯಿತು.

ಬೆಳಿಗ್ಗೆಸಾಮೂಹಿಕ ನಮಾಝ್, ಖುತುಬಾ ನೆರವೇರಿತು . ಬಳಿಕ ಸ್ನೇಹದ ಹಾಗೂ ಬಲಿದಾನಗಳ ಸಂಕೇತವಾಗಿ ಪರಸ್ಪರ ಶುಭಾಶಯವನ್ನು ಹಂಚಿಕೊಳ್ಳಲಾಯಿತು. ಊರ ಹಿರಿಯರು, ಯುವಕರು ಮತ್ತು ಮಕ್ಕಳು ಹೊಸ ಉಡುಪು ಧರಿಸಿ ಮಸೀದಿಗೆ ತೆರಳಿ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿದರು. ನಾಡಿನ ಸಮಸ್ತ ಜನತೆಗೆ ಶಾಂತಿ ಸೌಹಾರ್ದ ಸಹಬಾಳ್ವೆ ಹಾಗೂ ದಾನ ಧರ್ಮದ ಪ್ರತೀಕವಾದ ಈದ್ ಉಲ್ ಅಲ್ ಹಾ ಬಕ್ರಿದ್ ಹಬ್ಬದ ಶುಭಾಶಯ ನೀಡಲಾಯಿತು.
ವರದಿ: ಅಬೂ ಶಝಾಮ್ಲಾ

Related posts

ಎಕ್ಸೆಲ್ ಪ.ಪೂ. ಕಾಲೇಜಿನ ವಿದ್ಯಾರ್ಥಿ ನೀಟ್ ಟಾಪರ್ 720 ಅಂಕಗಳ ಪೈಕಿ 710 ಪಡೆದ ಪ್ರಜ್ವಲ್ ಗೆ ಸಂಸ್ಥೆಯ ವತಿಯಿಂದ ರೂ. 10 ಲಕ್ಷ ಕ್ಯಾಶ್ ಪ್ರೈಜ್ ಜೊತೆಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಸಂಸ್ಥಾಪಕ ದೀಪಕ್ ಜಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

Suddi Udaya

ದ.ಕ ಜಿಲ್ಲೆಯ 8 ಕ್ಷೇತ್ರಗಳಲ್ಲೂ ಬಿಜೆಪಿ ಜಯಭೇರಿ ಭಾರಿಸಲಿದೆ: ಬೆಳ್ತಂಗಡಿ ಕ್ಷೇತ್ರದಲ್ಲಿ ಹರೀಶ್ ಪೂಂಜ 50 ಸಾವಿರ ಮತಗಳ ಅಂತರದಿಂದ ಗೆಲುವು: ಬಿಜೆಪಿ ಪ್ರಚಾರ ಸಭೆಯಲ್ಲಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಹೇಳಿಕೆ

Suddi Udaya

ಅಳದಂಗಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya

ನಾರಾವಿ: ಮನೆಯಲ್ಲಿ ಯಾರು ಇಲ್ಲದ ವೇಳೆ ರೂ. 9.5 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ

Suddi Udaya

ನ.10 ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ರೆಖ್ಯದಲ್ಲಿ ಮೊಳಗಲಿದೆ ಹಿಂದುತ್ವದ ಘರ್ಜನೆ

Suddi Udaya
error: Content is protected !!