26.2 C
ಪುತ್ತೂರು, ಬೆಳ್ತಂಗಡಿ
August 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೇಳ್ತಾಜೆ ಉಮರುಲ್ ಫಾರೂಕ್ ಜುಮಾ ಮಸ್ಜಿದ್ ಮತ್ತು ಸಿರಾಜುಲ್ ಹುದಾ ಮದರಸದಲ್ಲಿ ಬಕ್ರೀದ್ ಆಚರಣೆ

ಕೇಳ್ತಾಜೆ: ಮುಸ್ಲಿಮರ ಪವಿತ್ರ ಬಲಿದಾನಗಳ ಶಾಂತಿ ಸೌಹಾರ್ದದ ಸಂಕೇತವಾದ ಈದುಲ್ ಅಲ್ ಹಾ ಬಕ್ರಿದ್ ಹಬ್ಬವನ್ನು ಭಕ್ತಿ ಮತ್ತು ಸಂಭ್ರಮದಿಂದ ಮೇ 28ರಂದು ಆಚರಿಸಲಾಯಿತು.

ಬೆಳಿಗ್ಗೆಸಾಮೂಹಿಕ ನಮಾಝ್, ಖುತುಬಾ ನೆರವೇರಿತು . ಬಳಿಕ ಸ್ನೇಹದ ಹಾಗೂ ಬಲಿದಾನಗಳ ಸಂಕೇತವಾಗಿ ಪರಸ್ಪರ ಶುಭಾಶಯವನ್ನು ಹಂಚಿಕೊಳ್ಳಲಾಯಿತು. ಊರ ಹಿರಿಯರು, ಯುವಕರು ಮತ್ತು ಮಕ್ಕಳು ಹೊಸ ಉಡುಪು ಧರಿಸಿ ಮಸೀದಿಗೆ ತೆರಳಿ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿದರು. ನಾಡಿನ ಸಮಸ್ತ ಜನತೆಗೆ ಶಾಂತಿ ಸೌಹಾರ್ದ ಸಹಬಾಳ್ವೆ ಹಾಗೂ ದಾನ ಧರ್ಮದ ಪ್ರತೀಕವಾದ ಈದ್ ಉಲ್ ಅಲ್ ಹಾ ಬಕ್ರಿದ್ ಹಬ್ಬದ ಶುಭಾಶಯ ನೀಡಲಾಯಿತು.
ವರದಿ: ಅಬೂ ಶಝಾಮ್ಲಾ

Related posts

ನೆರಿಯ: ಮನೆಗೆ ಆಕಸ್ಮಿಕ ಬೆಂಕಿ ತಗುಲಿ ಮನೆ ಸಂಪೂರ್ಣ ಹಾನಿ

Suddi Udaya

ಎಸ್.ಡಿ.ಎಂ. ಬಿ.ಎಡ್., ಮತ್ತು ಡಿ.ಎಡ್. ಕಾಲೇಜು ಹಾಗೂ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜುಗಳ ಜಂಟಿ ಆಶ್ರಯದಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ವಿವಾದ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಕರಾವಳಿ ಭಾಗದ ಶಾಸಕರು ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ

Suddi Udaya

ದಿಡುಪೆ: ಕಾರು ಡಿಕ್ಕಿ ಹೊಡೆದು ವ್ಯಕ್ತಿ ಸಾವು

Suddi Udaya

ಫೇಸ್‌ಬುಕ್ ಮೂಲಕ ಪರಿಚಯವಾದ ಮಹಿಳೆಯಿಂದ ರೂ.6.96 ಲಕ್ಷ ವಂಚನೆ

Suddi Udaya

ನಾಳೆ (ಎ.7) ವಿದ್ಯುತ್ ನಿಲುಗಡೆ

Suddi Udaya
error: Content is protected !!