24.7 C
ಪುತ್ತೂರು, ಬೆಳ್ತಂಗಡಿ
August 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡ್ಡಂದಡ್ಕದಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

ವೇಣೂರು: ಪಡ್ಡಂದಡ್ಕ ನೂರುಲ್ ಹುಧಾ ಜುಮ್ಮಾ ಮಸೀದಿಯಲ್ಲಿ ಮೇ 28ರಂದು ಬಕ್ರೀದ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.

ಖತೀಬ್ ಸಮೀರ್ ದಾರಿಮಿ ಕುತುಬಾ ಪಾರಾಯಣ ಮಾಡಿ ಈದ್ ಸಂದೇಶ ನೀಡಿದರು. ಈ ಸಂದರ್ಭದಲ್ಲಿ ಆಡಳಿತ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ, ಪ್ರಮುಖರಾದ ರಫೀಕ್ ಪಡ್ಡ, ಖಾಲಿದ್ ಪುಲಬೆ, ಮಹಮ್ಮದ್ ಎಚ್ ವೇಣೂರು, ಪಿಜೆ ಮಹಮೂದ್, ಅಬ್ದು ಸಲಾಂ ಶಾಂತಿ ನಗರ, ಸರಪ್ ತಂಗಲ್, ಇರ್ಫಾನ್ ಯುಕೆ, ನಜೀರ್ ಪೆರಿಂಜೆ, ಅಶ್ರಪ್ ಪಿಎಚ್ ಶಾಂತಿ ನಗರ, ಅಶ್ರಪ್ ಕಿರೋಡಿ, ಅಶ್ರಫ್ ಗಾಂಧಿ ನಗರ, ಮೊಹಮ್ಮದ್ ಶಾಫಿ ಕಿರೋಡಿ, ಇಸ್ಮಾಯಿಲ್ ಎಚ್, ಬುಲೆಟ್ ಖಾದರ್ ಪೆರಿಂಜೆ , ಅಕ್ಬರ್ ಪೆರಿಂಜೆ, ಎಸ್ ಕೆ ರಜಾಕ್ ನಾಸಿರ್ ಚಮ್ಮು ಸೇರಿದಂತೆ ನೂರಾರು ಸಮಾಜ ಬಾಂಧವರು ಉಪಸ್ಥಿತರಿದ್ದರು.

Related posts

ಪೆರೋಡಿತ್ತಾಯಕಟ್ಟೆ ದ.ಕ.ಜಿ.ಪ.ಉ.ಪ್ರಾ. ಶಾಲೆಯಲ್ಲಿ ಮಕ್ಕಳ ಪೋಷಕರಿಗೆ ವಿಶೇಷ ತರಬೇತಿ ಶಿಬಿರ

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಸರ್ವ ಸದಸ್ಯರ ಸಾಮಾನ್ಯ ಸಭೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ದೋರಿಂಜೆ ಅಮಣಿ ಮಂಜು ದೇವಾಡಿಗ ಮತ್ತು ಮಕ್ಕಳಿಂದ ಘಂಟಾ ಗೋಪುರ ಸಮರ್ಪಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಾಷ್ಟ್ರೀಯ ಯುವದಿನಾಚರಣೆ

Suddi Udaya

ಮಚ್ಚಿನ: ಕೃಷಿಕ ಗಂಗಯ್ಯ ಮೂಲ್ಯ ನಿಧನ

Suddi Udaya

ಜ.14: ಆಮಂತ್ರಣ ಪರಿವಾರದ ಸಾರಥ್ಯದಲ್ಲಿ ಕುಣಿತ ಭಜನೆ

Suddi Udaya
error: Content is protected !!