23.7 C
ಪುತ್ತೂರು, ಬೆಳ್ತಂಗಡಿ
July 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು: ಕಲ್ಲಾಜೆ ನವಭಾರತ್ ಗೆಳೆಯರ ಬಳಗದ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

ಇಂದಬೆಟ್ಟು : ಕಲ್ಲಾಜೆ ನವಭಾರತ್ ಗೆಳೆಯರ ಬಳಗ , ಇದರ 2025-26 ನೇ ಸಾಲಿನ 13 ನೇ ವರ್ಷದ ವಾರ್ಷಿಕ ಮಹಾಸಭೆ ಕಲ್ಲಾಜೆ ಸಭಾಂಗಣದಲ್ಲಿ ನಡೆಯಿತು.

ಕಾರ್ಯದರ್ಶಿ ಜಗದೀಶ್ ಸ್ವಾಗತಿಸಿ, ವಿನೋದ್ ಪ್ರಸಾದ್ ಕಲ್ಲಾಜೆ 2025-26 ನೇ ಸಾಲಿನ ವಾರ್ಷಿಕ ಲೆಕ್ಕಪತ್ರ ಮತ್ತು ವರದಿಯನ್ನು ಮಂಡನೆ ಮಾಡಿದರು.

ಈ ಸಂದರ್ಭದಲ್ಲಿ 2026-27 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಗೌರವಾಧ್ಯಕ್ಷರಾಗಿ ಅರುಣ್ ಕುಮಾರ್ ಕೆಳಗಿನ ಕಲ್ಲಾಜೆ, ಅಧ್ಯಕ್ಷರಾಗಿ ಸಂತೋಷ್ ಕುಮಾರ್ ಉಂಬೆಜೆ, ಉಪಾಧ್ಯಕ್ಷರಾಗಿ ರಾಜೇಶ್ ಹೆಬ್ಬರಪಲ್ಕೆ, ಕಾರ್ಯದರ್ಶಿಯಾಗಿ ನಾಗೇಶ್ ಮುಂಡ್ರಬೆಟ್ಟು ,ಜೊತೆ ಕಾರ್ಯದರ್ಶಿಯಾಗಿ ಪ್ರತೀಶ್ ಕಡಿತ್ಯಾರ್, ಕೋಶಾಧಿಕಾರಿಯಾಗಿ ರಾಜಶೇಖರ್ ಕುವೆತ್ಯಾರ್, ಕ್ರೀಡಾ ನಿರ್ದೇಶಕರಾಗಿ ರಾಧಾಕೃಷ್ಣ ತುರ್ಕೆರಬೆಟ್ಟು, ಧಾರ್ಮಿಕ ನಿರ್ದೇಶಕರಾಗಿ ಸಂತೋಷ್ ಪಡಂಬಿಲ,
ಅವಿನಾಶ್ ಕಲ್ಲಾಜೆ , ಶೈಕ್ಷಣಿಕ ನಿರ್ದೇಶಕರಾಗಿ ಯತೀಶ್ ನೇರೋಳ್ದಪಲ್ಕೆ , ಆರೋಗ್ಯ ನಿರ್ದೇಶಕರಾಗಿ ಪ್ರತೀಕ್ಷ್ ಹಾನಿಬೆಟ್ಟು, ಮಾಧ್ಯಮ ನಿರ್ದೇಶಕರಾಗಿ ವಿನೋದ್ ಪ್ರಸಾದ್ ಕಲ್ಲಾಜೆ ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

Related posts

ದ.ಕ. ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಮತದಾನ

Suddi Udaya

ರಾಜ್ಯಮಟ್ಟದ ಕ್ರೀಡಾಕೂಟ: ಮುಂಡಾಜೆ ಸರಸ್ವತಿ ಶಾಲಾ ವಿದ್ಯಾರ್ಥಿ ಜೀವಿತ ಬಿ.ಎಸ್ ಕುಮಿಟಿ ಮತ್ತು ಕಟದಲ್ಲಿ ದ್ವಿತೀಯ ಸ್ಥಾನ

Suddi Udaya

ಹುಣ್ಸೆಕಟ್ಟೆ: ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಕರಿಯಪ್ಪ ಇವರಿಗೆ ಗೌರವಾರ್ಪಣೆ

Suddi Udaya

ಪುದುವೆಟ್ಟು: ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ಉಚಿತ ಸಮವಸ್ತ್ರ ವಿತರಣಾ ಕಾರ್ಯಕ್ರಮ

Suddi Udaya

ದ.ಕ. ಜಿಲ್ಲೆಯ ರಾಜೀವ ಗಾಂಧಿ ಪಂಚಾಯತ್ ರಾಜ್ ಸಂಘಟಣೆಯ ಪ್ರಧಾನ ಕಾರ್ಯದರ್ಶಿಯಾಗಿ ಬಿ ಅಬ್ದುಲ್ ರಝಾಕ್ ನೇಮಕ

Suddi Udaya

ತೋಟತ್ತಾಡಿ: ನದಿಗೆ ಸ್ನಾನಕ್ಕೆ ತೆರಳಿದ ಜೈಸನ್ ಪಿ.ಎಂ ರವರ ಶವ ಪತ್ತೆ

Suddi Udaya
error: Content is protected !!