25.9 C
ಪುತ್ತೂರು, ಬೆಳ್ತಂಗಡಿ
May 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಉಂಗಿಲಬೈಲು ಪಾಂಡುರಂಗ ನಿಧನ

ಬೆಳ್ತಂಗಡಿ: ಮೂಲತಃ ಸೂಳಬೆಟ್ಟಿನವರಾಗಿದ್ದು, ಪ್ರಸ್ತುತ ಅಳದಂಗಡಿ ಉಂಗಿಲಬೈಲು ನಿವಾಸಿಯಾಗಿದ್ದ ಪಾಂಡುರಂಗ ಮೆಹೆಂದಳೆ (75) ಅಲ್ಪಕಾಲದ ಅಸ್ವಾಸ್ಥ್ಯದಿಂದ ಸ್ವಗೃಹದಲ್ಲಿ ಮೇ 28ರಂದು ಮಧ್ಯಾಹ್ನ ನಿಧನ ಹೊಂದಿದರು.

ಇವರು ಬರಾಯ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಮಾಜಿ ಆಡಳ್ತೆದಾರರಾಗಿದ್ದರು.ಮೃತರಿಗೆ ಪತ್ನಿ, ಪುತ್ರ ಇದ್ದಾರೆ.

Related posts

ಕನ್ಯಾಡಿ ಯಕ್ಷಭಾರತಿಯಿಂದ ಮೋಹನ ಬೈಪಾಡಿತ್ತಾಯ ಉಜಿರೆ ಅವರಿಗೆ ಗುರುವಂದನೆ

Suddi Udaya

ಪಟ್ರಮೆ ಶಕ್ತಿಕೇಂದ್ರದ ಬಿಜೆಪಿ ಕಾರ್ಯಕರ್ತರಿಂದ ಮತ ಪ್ರಚಾರ

Suddi Udaya

ಮಹಾ ಕುಂಭಮೇಳದಲ್ಲಿ ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕಾಪಿನಡ್ಕ ಹಾಗೂ ಗಣೇಶ್ ಕುಂದರ್ ಬಳಗದವರಿಂದ ಶಾಹಿ ಸ್ನಾನ

Suddi Udaya

10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಭೂ ಪರಿವರ್ತಿತ ಜಮೀನುಗಳಲ್ಲಿನ ವಿನ್ಯಾಸ ಅನುಮೋದನೆಯನ್ನು ತಾ.ಪಂ. ಮತ್ತು ಗ್ರಾ.ಪಂ. ಯಲ್ಲಿಯೇ ಅನುಕೂಲ ಕಲ್ಪಿಸಲು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ರವರಿಗೆ ದ.ಕ. ಮತ್ತು ಉಡುಪಿ ಜಿಲ್ಲೆಗಳ ಬಿಜೆಪಿ ಶಾಸಕರುಗಳ ನಿಯೋಗದಿಂದ ಮನವಿ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರ ಕಾರು ಪಲ್ಟಿ: ಅದೃಷ್ಟವಶಾತ್ ತಪ್ಪಿದ ಅನಾಹುತ

Suddi Udaya
error: Content is protected !!