24.5 C
ಪುತ್ತೂರು, ಬೆಳ್ತಂಗಡಿ
July 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುಂಟಿನಿ ಅಲ್-ಬುಖಾರಿ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

ಲಾಯಿಲ: ಕುಂಟಿನಿ ಅಲ್-ಬುಖಾರಿ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಬಕ್ರೀದ್ ಹಬ್ಬ ಆಚರಣೆಯು ಖತೀಬರಾದ ಮುಹಮ್ಮದ್ ಶರೀಫ್ ಸುಲ್ತಾನೀ ಸಖಾಫೀ ಅಲ್ ಫುರ್ಖಾನೀ ಯವರ ನೇತೃತ್ವದಲ್ಲಿ ನಡೆಯಿತು.

ಈ ವೇಳೆ ಹಬ್ಬದ ಮಹತ್ವ, ತ್ಯಾಗ ಹಾಗೂ ಸಹೋದರತ್ವದ ಸಂದೇಶವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷ ಅಶ್ರಫ್ ಕುಂಟಿನಿ, ಜಮಾತ್ ಭಾಂದವರು ಭಾಗವಹಿಸಿದ್ದರು.

Related posts

ಲಾಯಿಲ ಗಾಂಧಿನಗರದಲ್ಲಿ ನಡೆದ ಕೊಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ರೂ 3 ಲಕ್ಷ ದಂಡ

Suddi Udaya

ನೈನಾಡು :ಪಿಂಟೊ ಬೇಕರಿ ಸಂಸ್ಥೆಯ ಮಾಲಕ ಸಿಲ್ವೆಸ್ಟರ್ ಪಿಂಟೊ ನಿಧನ

Suddi Udaya

ಏ.16-22: ಶ್ರೀ ಧ.ಮಂ. ಯೋಗ – ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ನಿಂದ ಕಳಸದಲ್ಲಿ 46ನೇ ಬೃಹತ್ ಬೇಸಿಗೆ ಯೋಗೋತ್ಸವ

Suddi Udaya

ಕಾಂಗ್ರೆಸ್ ಪಕ್ಷದಿಂದ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮರ್ಪಕ ಜ್ಯಾರಿಗಾಗಿ ಬ್ಲಾಕ್, ಗ್ರಾಮ ಮಟ್ಟದಲ್ಲಿ ತರಬೇತಿ: ಇಂದಿರಾ ಸೇವಾ ಸೆಂಟರ್ ಗಳನ್ನು ತೆರೆದು ಫಲಾನುಭವಿಗಳಿಗೆ ಅರ್ಜಿ ನೊಂದಣಿ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ಅಧ್ಯಕ್ಷರಾಗಿ ವಾಲ್ಟರ್ ಸಿಕ್ವೇರಾ ಆಯ್ಕೆ

Suddi Udaya
error: Content is protected !!