26.2 C
ಪುತ್ತೂರು, ಬೆಳ್ತಂಗಡಿ
August 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಬಕ್ರೀದ್ ಹಬ್ಬವನ್ನು ಆಚರಿಸಲಾಯಿತು.
ಖತೀಬರಾದ ಮಹಮ್ಮದ್ ಮಿಸ್ಬಾಹಿ ಅಲ್ ಫುರ್ಖಾನಿ ಖುತ್ಬಾ ನಿರ್ವಹಿಸಿ ನಮಾಝ್ ನೇತೃತ್ವ ವಹಿಸಿದರು.

ನಂತರ ದರ್ಗಾ ಶರೀಫ್ ನಲ್ಲಿ ಸಾಮೂಹಿಕ ಝಿಯಾರತ್ ನಡೆಸಿ ವಿಶೇಷ ದುವಾ ನೆರವೇರಿಸಿದರು.
ಈ ಸಂದರ್ಭದಲ್ಲಿ ಆಡಳಿತ ಸಮಿತಿ, ಕೆ.ಎಮ್. ಜೆ, ಎಸ್.ವೈ.ಎಸ್., ಸ್ವಲಾತ್ ಸಮಿತಿ ಎಸ್.ಎಸ್.ಎಫ್ ಹಾಗೂ ಜಮಾಅತರು ಭಾಗವಹಿಸಿದರು.

Related posts

“ಲೋಕಾಯುಕ್ತ ಜನ ಸಂಪರ್ಕ ಸಭೆ: ಗ್ರಾಮ ಮಟ್ಟದಲ್ಲಿ ಭ್ರಷ್ಟಚಾರದ ಕುರಿತು ಜಾಗೃತಿ-ಲೋಕಾಯುಕ್ತ ಅಧೀಕ್ಷಕ ಕುಮಾರಚಂದ್ರ

Suddi Udaya

ಲಾಯಿಲ: ವಿಶ್ವಮಟ್ಟದ ಸ್ಥಾನಿಕ ಬ್ರಾಹ್ಮಣ ಸಮಾವೇಶ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಕಾಮರ್ಸ್ ಕ್ಯಾಂಪಸ್ ಅಸೋಸಿಯೇಶನ್ ಉದ್ಘಾಟನೆ

Suddi Udaya

ಮಚ್ಚಿನ: ಕಲ್ಲಗುಡ್ಡೆ ರಸ್ತೆಯಲ್ಲಿ ತುಂಬಿದ ನೀರು

Suddi Udaya

ಬಳಂಜ ಮನಸ್ವಿನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ವಾರ್ಷಿಕ ಮಹಾಸಭೆ

Suddi Udaya

ಇಳಂತಿಲ: ಪ್ರಥಮ ಹಂತದ ಗ್ರಾಮ ಸಭೆ

Suddi Udaya
error: Content is protected !!