May 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಬಕ್ರೀದ್ ಹಬ್ಬವನ್ನು ಆಚರಿಸಲಾಯಿತು.
ಖತೀಬರಾದ ಮಹಮ್ಮದ್ ಮಿಸ್ಬಾಹಿ ಅಲ್ ಫುರ್ಖಾನಿ ಖುತ್ಬಾ ನಿರ್ವಹಿಸಿ ನಮಾಝ್ ನೇತೃತ್ವ ವಹಿಸಿದರು.

ನಂತರ ದರ್ಗಾ ಶರೀಫ್ ನಲ್ಲಿ ಸಾಮೂಹಿಕ ಝಿಯಾರತ್ ನಡೆಸಿ ವಿಶೇಷ ದುವಾ ನೆರವೇರಿಸಿದರು.
ಈ ಸಂದರ್ಭದಲ್ಲಿ ಆಡಳಿತ ಸಮಿತಿ, ಕೆ.ಎಮ್. ಜೆ, ಎಸ್.ವೈ.ಎಸ್., ಸ್ವಲಾತ್ ಸಮಿತಿ ಎಸ್.ಎಸ್.ಎಫ್ ಹಾಗೂ ಜಮಾಅತರು ಭಾಗವಹಿಸಿದರು.

Related posts

ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕದ ವತಿಯಿಂದ ಕೊಕ್ಕಡ ಎಂಡೊಸಲ್ಪಾನ್ ಕೇಂದ್ರದಲ್ಲಿ ಇಂದಿರಾ ಗಾಂಧಿ ಜನ್ಮದಿನ ಆಚರಣೆ

Suddi Udaya

ಗೋಸಾಗಾಟ ವಿಷಯಕ್ಕೂ ನನಗೂ ಯಾವುದೇ ಸಂಬಂಧವಿಲ್ಲ : ಭಾಜಪಾ. ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ಸ್ಪಷ್ಟನೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

Suddi Udaya

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವ ಸಮಿತಿಯ ನೂತನ ಪದಾದಿಕಾರಿಗಳ ಆಯ್ಕೆ

Suddi Udaya

ಪುಂಜಾಲಕಟ್ಟೆ ಪುಂಡಲೀಕ ಬಾಳಿಗಾ & ಸನ್ಸ್‌ ಜ್ಯವೆಲ್ಲರ್ಸ್ ನಲ್ಲಿ ಅಕ್ಷಯ ತೃತೀಯ ವಿಶೇಷ ಮಾರಾಟ ಸೇವೆ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸೇವಾ ಸಹಕಾರಿ ಸಂಘದಲ್ಲಿ ಉಚಿತ ಯೋಗ ಶಿಬಿರ

Suddi Udaya
error: Content is protected !!