August 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಜೆಸಿಐ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ ವತಿಯಿಂದ ಜೆಜೆಸಿ ವಿಭಾಗದ ಜೆಜೆಸಿ ಸಿಕ್ಸರ್ ಕಾರ್ಯಕ್ರಮದ ಅಡಿಯಲ್ಲಿ ಬೆಳ್ತಂಗಡಿ ಪಟ್ಟಣದ ಮಠದಬೈಲ್ ರಸ್ತೆಯನ್ನು ಬೆಳ್ತಂಗಡಿ ಜೆಜೆಸಿ ವಿಭಾಗದ ಅಧ್ಯಕ್ಷರು ಆದ ತೇಜಸ್ ಹಾಗೂ ಜೆಜೆಸಿ ಸದಸ್ಯರಿಂದ ಸ್ವಚ್ಛತಾ ಕಾರ್ಯಕ್ರಮವನ್ನು ಮಾಡಲಾಯಿತು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಜೆಸಿ ಅಧ್ಯಕ್ಷ JFD ಜಿತೇಶ್ ಕುಮಾರ್ ಹಾಗೂ ನಿಕಟ ಪೂರ್ವ ಅಧ್ಯಕ್ಷ HGF ಆಶಾಳತ ಪ್ರಶಾಂತ್ ಭಾಗವಹಿಸಿದರು.

Related posts

ಕೊಕ್ಕಡ ಸಂಗಮ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಕನ್ಯಾಡಿ ಶ್ರೀ ರಾಮಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಅಯೋಧ್ಯೆಯ ಸಂಸದರು, ಮೇಯರ್ ಹಾಗೂ ಶಾಸಕರಿಗೆ ಅಯೋಧ್ಯೆ ಶಾಖಾ ಮಠದ ಶಿಲಾನ್ಯಾಸಕ್ಕೆ ಆಹ್ವಾನ

Suddi Udaya

ಉಜಿರೆ: ಸೌರಭ ಆರ್ಕೇಡ್ ನಲ್ಲಿ ನೂತನ “ಸೆವೆನ್ತ್ ಹೆವೆನ್ (7th Heaven)” ಕೇಕ್ ಹೌಸ್ ಶುಭಾರಂಭ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬಿಜೆಪಿ ಕೊಕ್ಕಡ 237ನೇ ಬೂತು ಸಮಿತಿಯ ಅಧ್ಯಕ್ಷರಾಗಿ ಶಶಿಕುಮಾರ್, ಕಾರ್ಯದರ್ಶಿಯಾಗಿ ಶ್ರೀಧರ್ ಆಯ್ಕೆ

Suddi Udaya

ಉಜಿರೆ: ಹೊಳೆಯಂತಾದ ರಾಷ್ಟ್ರೀಯ ಹೆದ್ದಾರಿ

Suddi Udaya
error: Content is protected !!