May 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ ಜಮಲುಲ್ಲೈಲಿ ಸುನ್ನಿ ಜುಮ್ಮಾ ಮಸ್ಜಿದ್ ನಲ್ಲಿ ಬಕ್ರೀದ್ ಆಚರಣೆ

ಬೆಳ್ತಂಗಡಿ: ಜಮಲುಲ್ಲೈಲಿ ಸುನ್ನಿ ಜುಮ್ಮಾ ಮಸ್ಜಿದ್ ಮುಂಡಾಜೆ ಇಲ್ಲಿ ಬಕ್ರೀದ್ ಪ್ರಯುಕ್ತ ವಿಶ್ವ ಶಾಂತಿಗಾಗಿ ಸಾಮೂಹಿಕ ಪ್ರಾರ್ಥನೆ ನಡೆಯಿತು.


ಪ್ರಧಾನ ಧರ್ಮಗುರು ಸಿರಾಜುದ್ದೀನ್ ಸ‌ಅದಿ ಗಡಿಯಾರ್ ನೇತೃತ್ವದಲ್ಲಿ ಖುತುಬಾ ಪಾರಾಯಣ ಹಾಗೂ ಬಕ್ರೀದ್ ಸುನ್ನತ್ ನಮಾಝ್ ನಡೆಯಿತು. ಸಹಾಯಕ ಧರ್ಮಗುರು ತ್ವಾಹಿರ್ ಸ‌ಅದಿ ನಾವೂರು ತಕ್ಬೀರ್ ಗೆ ನೇತೃತ್ವ ನೀಡಿದರು.

ಈ ಸಂದರ್ಭದಲ್ಲಿ ಮಸ್ಜಿದ್ ಅಧ್ಯಕ್ಷ ಅಬ್ದುಲ್‌ ಬಶೀರ್ ಬಶೀರ್ ನೆಕ್ಕರೆ, ಪ್ರಧಾನ ಕಾರ್ಯದರ್ಶಿ ಅಶ್ರಫ್ ಇಸ್ಮಾಯಿಲ್ ಕುರುಡ್ಯ, ಕೋಶಾಧಿಕಾರಿ ಅಬ್ದುಲ್ಲ ಹಾಜಿ ರೋಝ, ಉಪಾಧ್ಯಕ್ಷ ಕೆರೀಂ ಕೆ.ಎಸ್, ಜೊತೆ ಕಾರ್ಯದರ್ಶಿ ಅಶ್ರಫ್ ಆಲಿಕುಂಞಿ ಮುಂಡಾಜೆ, ಹಾಗೂ ಜಮಾಅತ್ ಕಮಿಟಿ, ಎಸ್‌ವೈಎಸ್, ಎಸ್ಸೆಸ್ಸೆಫ್, ಕರ್ನಾಟಕ ಮುಸ್ಲಿಂ ಜಮಾಅತ್ ಪದಾಧಿಕಾರಿಗಳು, ಹಿರಿಯ ಕಿರಿಯ ಸದಸ್ಯರು ಭಾಗವಹಿಸಿದ್ದರು.


ಜಮಾಅತ್ ನಿಂದ ಮರಣ ಹೊಂದಿದ ವ್ಯಕ್ತಿಗಳ ಸ್ಮರಣೆಯಲ್ಲಿ ಯಾಸೀನ್ ಹದಿಯ ಮಾಡಲಾಯಿತು.

Related posts

ವಾಣಿ ಆಂ.ಮಾ. ಶಾಲೆಯ ಬಾಲಕರ ತಂಡ ವಾಲಿಬಾಲ್ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕೊಲ್ಲಿ: ಶ್ರೀ ದುರ್ಗಾ ಕಾಂಪ್ಲೆಕ್ಸ್ ಉದ್ಘಾಟನೆ ಹಾಗೂ ಶ್ರೀ ದುರ್ಗಾ ಜನರಲ್ ಸ್ಟೋರ್ ಶುಭಾರಂಭ

Suddi Udaya

ಎಸ್ ಡಿ ಯಂ ಆಂ.ಮಾ. ಶಾಲೆಯಲ್ಲಿ ಪಠ್ಯೇತರ ಚಟುವಟಿಕೆಯಲ್ಲಿ ನಡೆಯುವ ಕರಾಟೆ ತರಬೇತಿ ವಿದ್ಯಾರ್ಥಿಗಳಿಗೆ ಬೆಲ್ಟ್ ಪ್ರಮೋಷನ್ ಪರೀಕ್ಷೆ

Suddi Udaya

ಉಜಿರೆ ದೇವಸ್ಥಾನದ ಜಾತ್ರೋತ್ಸವಕ್ಕೆ ಚಾಲನೆ

Suddi Udaya

ಮುಂಡಾಜೆ ಕಾಲೇಜಿನಲ್ಲಿ ನಶಾ ಮುಕ್ತ ಭಾರತ ಅಭಿಯಾನದಡಿ ಪ್ರತಿಜ್ಞಾವಿಧಿ ಬೋಧನೆ

Suddi Udaya

ಜ.13: ಮಡಂತ್ಯಾರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕೋತ್ಸವದ ಪ್ರಯುಕ್ತ ಬೃಹತ್ ವೈದ್ಯಕೀಯ, ಕ್ಯಾನ್ಸರ್ ತಪಾಸಣೆ ಮತ್ತು ದಂತಾ ಚಿಕಿತ್ಸಾ ಶಿಬಿರ

Suddi Udaya
error: Content is protected !!