26.2 C
ಪುತ್ತೂರು, ಬೆಳ್ತಂಗಡಿ
August 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ ಜಮಲುಲ್ಲೈಲಿ ಸುನ್ನಿ ಜುಮ್ಮಾ ಮಸ್ಜಿದ್ ನಲ್ಲಿ ಬಕ್ರೀದ್ ಆಚರಣೆ

ಬೆಳ್ತಂಗಡಿ: ಜಮಲುಲ್ಲೈಲಿ ಸುನ್ನಿ ಜುಮ್ಮಾ ಮಸ್ಜಿದ್ ಮುಂಡಾಜೆ ಇಲ್ಲಿ ಬಕ್ರೀದ್ ಪ್ರಯುಕ್ತ ವಿಶ್ವ ಶಾಂತಿಗಾಗಿ ಸಾಮೂಹಿಕ ಪ್ರಾರ್ಥನೆ ನಡೆಯಿತು.


ಪ್ರಧಾನ ಧರ್ಮಗುರು ಸಿರಾಜುದ್ದೀನ್ ಸ‌ಅದಿ ಗಡಿಯಾರ್ ನೇತೃತ್ವದಲ್ಲಿ ಖುತುಬಾ ಪಾರಾಯಣ ಹಾಗೂ ಬಕ್ರೀದ್ ಸುನ್ನತ್ ನಮಾಝ್ ನಡೆಯಿತು. ಸಹಾಯಕ ಧರ್ಮಗುರು ತ್ವಾಹಿರ್ ಸ‌ಅದಿ ನಾವೂರು ತಕ್ಬೀರ್ ಗೆ ನೇತೃತ್ವ ನೀಡಿದರು.

ಈ ಸಂದರ್ಭದಲ್ಲಿ ಮಸ್ಜಿದ್ ಅಧ್ಯಕ್ಷ ಅಬ್ದುಲ್‌ ಬಶೀರ್ ಬಶೀರ್ ನೆಕ್ಕರೆ, ಪ್ರಧಾನ ಕಾರ್ಯದರ್ಶಿ ಅಶ್ರಫ್ ಇಸ್ಮಾಯಿಲ್ ಕುರುಡ್ಯ, ಕೋಶಾಧಿಕಾರಿ ಅಬ್ದುಲ್ಲ ಹಾಜಿ ರೋಝ, ಉಪಾಧ್ಯಕ್ಷ ಕೆರೀಂ ಕೆ.ಎಸ್, ಜೊತೆ ಕಾರ್ಯದರ್ಶಿ ಅಶ್ರಫ್ ಆಲಿಕುಂಞಿ ಮುಂಡಾಜೆ, ಹಾಗೂ ಜಮಾಅತ್ ಕಮಿಟಿ, ಎಸ್‌ವೈಎಸ್, ಎಸ್ಸೆಸ್ಸೆಫ್, ಕರ್ನಾಟಕ ಮುಸ್ಲಿಂ ಜಮಾಅತ್ ಪದಾಧಿಕಾರಿಗಳು, ಹಿರಿಯ ಕಿರಿಯ ಸದಸ್ಯರು ಭಾಗವಹಿಸಿದ್ದರು.


ಜಮಾಅತ್ ನಿಂದ ಮರಣ ಹೊಂದಿದ ವ್ಯಕ್ತಿಗಳ ಸ್ಮರಣೆಯಲ್ಲಿ ಯಾಸೀನ್ ಹದಿಯ ಮಾಡಲಾಯಿತು.

Related posts

ಉಜಿರೆ ಹಾಗೂ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಪ್ರಾಥಮಿಕ ಶಾಲೆ , ಪ್ರೌಢ ಶಾಲೆಗಳಲ್ಲಿ ಸಂಸ್ಕೃತ ಭಾಷಾ ಅಭಿಯಾನ

Suddi Udaya

ಬೆಳಾಲು: ಎರಡು ಗುಂಪುಗಳ ನಡುವೆ ಗಲಾಟೆ: ಪರಸ್ಪರ ಆರೋಪ ಹೊರಿಸಿ ಪೊಲೀಸರಿಗೆ ದೂರು

Suddi Udaya

ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ನಾಳ ದಿನೇಶ್ ಶೆಟ್ಟಿ ಯಾನೆ ದಿನ್ನು ಬಂಧನ

Suddi Udaya

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಎನ್.ಎಸ್.ಎಸ್ ವತಿಯಿಂದ ‘ ನಮ್ಮ ನಡಿಗೆ ಡಿಜಿಟಲ್ ಕಡೆಗೆ ‘ ಡಿಜಿಟಲ್ ಸಾಕ್ಷರತಾ ಜಾಗೃತಿ ಕಾರ್ಯಕ್ರಮ

Suddi Udaya

ನಾಲ್ಕೂರು: ಜಯಂತಿ ಮಜ್ಜೇನಿಗುರಿ ಅಸೌಖ್ಯದಿಂದ ನಿಧನ

Suddi Udaya

ಅ.12: ಎಸ್.ಕೆ ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ ವಜ್ರಮಹೋತ್ಸವ ಆಚರಣೆಯ ಪ್ರಯಕ್ತ ಗ್ರಾಹಕರ ಸಮಾವೇಶ ಮತ್ತು ವೈದ್ಯಕೀಯ ತಪಾಸಣಾ ಶಿಬಿರ

Suddi Udaya
error: Content is protected !!