25.2 C
ಪುತ್ತೂರು, ಬೆಳ್ತಂಗಡಿ
August 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇ 29: ಗುರುವಾಯನಕೆರೆಯಲ್ಲಿ ಬಾಲಕೃಷ್ಣ ಶೆಟ್ಟಿ ಮಾಲಕತ್ವದ “ನೇಸರ” ಸ್ಟುಡಿಯೋ & ವೀಡಿಯೋ ಶುಭಾರಂಭ

ಗುರುವಾಯನಕೆರೆ: ಕಳೆದ ಹಲವಾರು ವರ್ಷಗಳಿಂದ ಪೋಟೋಗ್ರಾಫಿ ಮತ್ತು ವಿಡಿಯೋಗ್ರಾಫಿಯಲ್ಲಿ ಅನುಭವವಿರುವ, ಗ್ರಾಹಕರಿಗೆ ಒಳ್ಳೆಯ ಸೇವೆ ನೀಡುತ್ತಾ ಬರುತ್ತಿರುವ ಬಾಲಕೃಷ್ಣ ಶೆಟ್ಟಿ ನೇಸರ ಅವರು ಗುರುವಾಯನಕೆರೆ ಮಯೂರ ಆರ್ಕೇಡ್ ನಲ್ಲಿ ನೂತನವಾಗಿ ಪ್ರಾರಂಭಿಸಿದ ನೇಸರ ಸ್ಟುಡಿಯೋ & ವೀಡಿಯೋ ಇದರ ಶುಭಾರಂಭವು ಮೇ 29ರಂದು ನಡೆಯಲಿದೆ.

ತೆಂಕಕಾರಂದೂರು ಮತ್ತು ಬಳಂಜದಲ್ಲಿ ನೇಸರ ಸ್ಟುಡಿಯೋ & ವೀಡಿಯೋ ಸಂಸ್ಥೆಯನ್ನು ಹೊಂದಿದ್ದು ಗ್ರಾಹಕರಿಗೆ ಉತ್ತಮ ಸೇವೆಯನ್ನು ಬಾಲಕೃಷ್ಣ ಶೆಟ್ಟಿ ಮತ್ತು ಶ್ರೀಮತಿ ಅಶ್ವಿನಿ ಶೆಟ್ಟಿಯವರು ನೀಡುತ್ತಾ ಬರುತ್ತಿದ್ದಾರೆ.

ಪಾಸ್‌ಪೋರ್ಟ್ ಸೈಜ್ ಪೋಟೋ, ಈವೆಂಟ್ ಪೋಟೋಗ್ರಾಫಿ, ವೆಡ್ಡಿಂಗ್ ಪೋಟೋಶೂಟ್, ವೀಡಿಯೋಗ್ರಾಫಿ ಇವರ ಸಂಸ್ಥೆಯಲ್ಲಿ ಲಭ್ಯವಾಗಲಿದೆ.

Related posts

ಲಾಯಿಲ: ಪಡ್ಲಾಡಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ: ಅಧ್ಯಕ್ಷರಾಗಿ ಹರ್ಷಿತ್ ನಿನ್ನಿಕಲ್ಲು, ಕಾರ್ಯದರ್ಶಿ ವಿನಯ್, ಕೋಶಾಧಿಕಾರಿ ಹರೀಶ್ ಎಲ್.ಆಯ್ಕೆ

Suddi Udaya

ಉಜಿರೆ ಅನುಗ್ರಹ ಪಿ.ಯು ಕಾಲೇಜಿಗೆ ನುಗ್ಗಿದ್ದ ಕಳ್ಳರು: ಸಿಸಿ ಕ್ಯಾಮೆರಾ, ಎನ್ ವಿಆರ್, ಹಾರ್ಡ್ ಡಿಸ್ಕ್ ಕಳ್ಳತನ

Suddi Udaya

ಡಾ. ಕುಮಾರ ಹೆಗ್ಡೆ ರವರಿಗೆ ಪ್ರತಿಷ್ಠಿತ ಜೇಸಿಯ ಉದ್ಯೋಗ ರತ್ನ ಪ್ರಶಸ್ತಿ

Suddi Udaya

ಉಜಿರೆ:ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಕಲಾ ಸಿಂಧು ಸಾಂಸ್ಕೃತಿಕ ಸಂಘದ ವತಿಯಿಂದ ‘ವೃಕ್ಷಾಬಂಧನ’ ಕಾರ್ಯಕ್ರಮ

Suddi Udaya

ಕಡಿರುದ್ಯಾವರ: ಪಣಿಕಲ್ಲು ಎಂಬಲ್ಲಿ ತೋಟಕ್ಕೆ ಕಾಡಾನೆ ದಾಳಿ: ಅಪಾರ ಕೃಷಿ ಹಾನಿ

Suddi Udaya

ರೆಖ್ಯ ವಿಶ್ವ ಹಿಂದೂ ಪರಿಷತ್, ಬಜರಂಗದಳ ಘಟಕದಿಂದ ಸಾರ್ವಜನಿಕ ಶ್ರೀ ಶನೇಶ್ವರ ಪೂಜೆ ಮತ್ತು ಧಾರ್ಮಿಕ ಸಭೆ

Suddi Udaya
error: Content is protected !!