July 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಉಂಗಿಲಬೈಲು ಪಾಂಡುರಂಗ ನಿಧನ

ಬೆಳ್ತಂಗಡಿ: ಮೂಲತಃ ಸೂಳಬೆಟ್ಟಿನವರಾಗಿದ್ದು, ಪ್ರಸ್ತುತ ಅಳದಂಗಡಿ ಉಂಗಿಲಬೈಲು ನಿವಾಸಿಯಾಗಿದ್ದ ಪಾಂಡುರಂಗ ಮೆಹೆಂದಳೆ (75) ಅಲ್ಪಕಾಲದ ಅಸ್ವಾಸ್ಥ್ಯದಿಂದ ಸ್ವಗೃಹದಲ್ಲಿ ಮೇ 28ರಂದು ಮಧ್ಯಾಹ್ನ ನಿಧನ ಹೊಂದಿದರು.

ಇವರು ಬರಾಯ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಮಾಜಿ ಆಡಳ್ತೆದಾರರಾಗಿದ್ದರು.ಮೃತರಿಗೆ ಪತ್ನಿ, ಪುತ್ರ ಇದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದ ಸಂಚಾರಿ ಆಸ್ಪತ್ರೆ ಸುಮಾರು 25 ವಷ೯ಗಳ ಕಾಲ ವೈದ್ಯರಾಗಿ ಸೇವೆ ಸಲ್ಲಿಸಿದ್ದ ಡಾ.ನಾರಾಯಣ ಪ್ರಭು ನಿಧನ

Suddi Udaya

ಸ್ಪಂದನ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹಚ್ಚಾಡಿ ಸ.ಕಿ.ಪ್ರಾ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್, ನೋಟ್ ಪುಸ್ತಕ ವಿತರಣೆ

Suddi Udaya

ಎಸ್. ಡಿ. ಎಂ. ಆಂಗ್ಲ ಮಾಧ್ಯಮ ಶಾಲೆಯ ಸಹಶಿಕ್ಷಕಿ ರೇಷ್ಮಾ ಕೆ.ಎಸ್ ರವರಿಗೆ ‘ರಾಜ್ಯ ಮಟ್ಟದ ವಿದ್ಯಾರತ್ನ ಪ್ರಶಸ್ತಿ’ ಪ್ರದಾನ

Suddi Udaya

ಧರ್ಮಸ್ಥಳ ಚಂದ್ರನಾಥ್ ಜೈನ್ ನಿಧನ

Suddi Udaya

ಉರುವಾಲುಪದವು ಶಿವಾಜಿನಗರ ಶ್ರೀ ಮಹಮ್ಮಾಯಿ ದೇವಿಯ ಪ್ರತಿಷ್ಠಾ ಮಹೋತ್ಸವ ; ಗೋಂದೋಳು ಪೂಜೆ, ದೇವಿ ದರ್ಶನ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಶೌಚಾಲಯ ಮತ್ತು ಸ್ನಾನಗ್ರಹ ನಿರ್ಮಿಸಿ ಹಸ್ತಾಂತರ

Suddi Udaya
error: Content is protected !!