26.2 C
ಪುತ್ತೂರು, ಬೆಳ್ತಂಗಡಿ
August 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೇಳ್ತಾಜೆ ಉಮರುಲ್ ಫಾರೂಕ್ ಜುಮಾ ಮಸ್ಜಿದ್ ಮತ್ತು ಸಿರಾಜುಲ್ ಹುದಾ ಮದರಸದಲ್ಲಿ ಬಕ್ರೀದ್ ಆಚರಣೆ

ಕೇಳ್ತಾಜೆ: ಮುಸ್ಲಿಮರ ಪವಿತ್ರ ಬಲಿದಾನಗಳ ಶಾಂತಿ ಸೌಹಾರ್ದದ ಸಂಕೇತವಾದ ಈದುಲ್ ಅಲ್ ಹಾ ಬಕ್ರಿದ್ ಹಬ್ಬವನ್ನು ಭಕ್ತಿ ಮತ್ತು ಸಂಭ್ರಮದಿಂದ ಮೇ 28ರಂದು ಆಚರಿಸಲಾಯಿತು.

ಬೆಳಿಗ್ಗೆಸಾಮೂಹಿಕ ನಮಾಝ್, ಖುತುಬಾ ನೆರವೇರಿತು . ಬಳಿಕ ಸ್ನೇಹದ ಹಾಗೂ ಬಲಿದಾನಗಳ ಸಂಕೇತವಾಗಿ ಪರಸ್ಪರ ಶುಭಾಶಯವನ್ನು ಹಂಚಿಕೊಳ್ಳಲಾಯಿತು. ಊರ ಹಿರಿಯರು, ಯುವಕರು ಮತ್ತು ಮಕ್ಕಳು ಹೊಸ ಉಡುಪು ಧರಿಸಿ ಮಸೀದಿಗೆ ತೆರಳಿ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿದರು. ನಾಡಿನ ಸಮಸ್ತ ಜನತೆಗೆ ಶಾಂತಿ ಸೌಹಾರ್ದ ಸಹಬಾಳ್ವೆ ಹಾಗೂ ದಾನ ಧರ್ಮದ ಪ್ರತೀಕವಾದ ಈದ್ ಉಲ್ ಅಲ್ ಹಾ ಬಕ್ರಿದ್ ಹಬ್ಬದ ಶುಭಾಶಯ ನೀಡಲಾಯಿತು.
ವರದಿ: ಅಬೂ ಶಝಾಮ್ಲಾ

Related posts

ಮಹಿಳಾ ಹೆಡ್ ಕಾನ್ ಸ್ಟೇಬಲ್ ಹುದ್ದೆಗೆ ಮುಂಭಡ್ತಿಗೊಂಡ ವೇಣೂರು ಪೊಲೀಸ್ ಠಾಣೆಯ ಜಯಶ್ರೀ

Suddi Udaya

ಕು. ಸೌಜನ್ಯಳ ಕೊಲೆ ಪ್ರಕರಣ: ಆರೋಪಿಗಳ ಪತ್ತೆಗಾಗಿ ವಿಶ್ವ ಹಿಂದೂ ಪರಿಷತ್ ವತಿಯಿಂದ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಉಜಿರೆ ಶ್ರೀ ಧ. ಮಂ. ಪ.ಪೂ. ಕಾಲೇಜಿನ ಎನ್ನೆಸ್ಸೆಸ್ ವತಿಯಿಂದ ಪೆರಿಂಜೆ ಗ್ರಾಮ ಸಮೀಕ್ಷೆ

Suddi Udaya

ನಾವೂರು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾಗಿ ಸುರೇಶ್ ಗೋಳಿದಡಿ ಆಯ್ಕೆ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್, ನಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟರ್ಸ್ ವತಿಯಿಂದ ಪೂಲ್ ಕ್ಯಾಂಪಸ್ ಡ್ರೈವ್

Suddi Udaya

ದಿಡುಪೆಯಲ್ಲಿ ದ್ವಿಚಕ್ರ ವಾಹನದ ಮೇಲೆ ಒಂಟಿ ಸಲಗ ದಾಳಿ

Suddi Udaya
error: Content is protected !!