May 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೇಳ್ತಾಜೆ ಉಮರುಲ್ ಫಾರೂಕ್ ಜುಮಾ ಮಸ್ಜಿದ್ ಮತ್ತು ಸಿರಾಜುಲ್ ಹುದಾ ಮದರಸದಲ್ಲಿ ಬಕ್ರೀದ್ ಆಚರಣೆ

ಕೇಳ್ತಾಜೆ: ಮುಸ್ಲಿಮರ ಪವಿತ್ರ ಬಲಿದಾನಗಳ ಶಾಂತಿ ಸೌಹಾರ್ದದ ಸಂಕೇತವಾದ ಈದುಲ್ ಅಲ್ ಹಾ ಬಕ್ರಿದ್ ಹಬ್ಬವನ್ನು ಭಕ್ತಿ ಮತ್ತು ಸಂಭ್ರಮದಿಂದ ಮೇ 28ರಂದು ಆಚರಿಸಲಾಯಿತು.

ಬೆಳಿಗ್ಗೆಸಾಮೂಹಿಕ ನಮಾಝ್, ಖುತುಬಾ ನೆರವೇರಿತು . ಬಳಿಕ ಸ್ನೇಹದ ಹಾಗೂ ಬಲಿದಾನಗಳ ಸಂಕೇತವಾಗಿ ಪರಸ್ಪರ ಶುಭಾಶಯವನ್ನು ಹಂಚಿಕೊಳ್ಳಲಾಯಿತು. ಊರ ಹಿರಿಯರು, ಯುವಕರು ಮತ್ತು ಮಕ್ಕಳು ಹೊಸ ಉಡುಪು ಧರಿಸಿ ಮಸೀದಿಗೆ ತೆರಳಿ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿದರು. ನಾಡಿನ ಸಮಸ್ತ ಜನತೆಗೆ ಶಾಂತಿ ಸೌಹಾರ್ದ ಸಹಬಾಳ್ವೆ ಹಾಗೂ ದಾನ ಧರ್ಮದ ಪ್ರತೀಕವಾದ ಈದ್ ಉಲ್ ಅಲ್ ಹಾ ಬಕ್ರಿದ್ ಹಬ್ಬದ ಶುಭಾಶಯ ನೀಡಲಾಯಿತು.
ವರದಿ: ಅಬೂ ಶಝಾಮ್ಲಾ

Related posts

ಗೇರುಕಟ್ಟೆ: ಕೊರಂಜ ಸರಕಾರಿ ಶಾಲಾ ಪೋಷಕರ ಮತ್ತು ಹಿರಿಯ ವಿದ್ಯಾರ್ಥಿಗಳ ಸಭೆ: ಸಮಿತಿ ರಚನೆ

Suddi Udaya

ಬೆಳ್ತಂಗಡಿಯಲ್ಲಿ ಪೇಪರ್ ಲೇಸ್ ರಿಜಿಸ್ಟ್ರೇಷನ್ ತರಬೇತಿ

Suddi Udaya

ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆಯ ಪ್ರಯುಕ್ತ ಉಜಿರೆಯಲ್ಲಿ ಗಾಲಿಕುರ್ಚಿ ಜಾಥಾ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ 353ನೇ ಆರಾಧನಾ ಮಹೋತ್ಸವ ಉದ್ಘಾಟನೆ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ: ಬೆಳ್ತಂಗಡಿ ಮಾಸ್ಟರ್‍ಸ್ ಕೋಚಿಂಗ್ ಕ್ಲಾಸ್ ಶೇ 88.5 ಫಲಿತಾಂಶ

Suddi Udaya

ಶ್ರೀ ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರಿಂದ ಬೆನಕ ಆಸ್ಪತ್ರೆಯ ವಿಸ್ತೃತ ಕಟ್ಟಡದ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ

Suddi Udaya
error: Content is protected !!