23.7 C
ಪುತ್ತೂರು, ಬೆಳ್ತಂಗಡಿ
July 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಬಕ್ರೀದ್ ಹಬ್ಬವನ್ನು ಆಚರಿಸಲಾಯಿತು.
ಖತೀಬರಾದ ಮಹಮ್ಮದ್ ಮಿಸ್ಬಾಹಿ ಅಲ್ ಫುರ್ಖಾನಿ ಖುತ್ಬಾ ನಿರ್ವಹಿಸಿ ನಮಾಝ್ ನೇತೃತ್ವ ವಹಿಸಿದರು.

ನಂತರ ದರ್ಗಾ ಶರೀಫ್ ನಲ್ಲಿ ಸಾಮೂಹಿಕ ಝಿಯಾರತ್ ನಡೆಸಿ ವಿಶೇಷ ದುವಾ ನೆರವೇರಿಸಿದರು.
ಈ ಸಂದರ್ಭದಲ್ಲಿ ಆಡಳಿತ ಸಮಿತಿ, ಕೆ.ಎಮ್. ಜೆ, ಎಸ್.ವೈ.ಎಸ್., ಸ್ವಲಾತ್ ಸಮಿತಿ ಎಸ್.ಎಸ್.ಎಫ್ ಹಾಗೂ ಜಮಾಅತರು ಭಾಗವಹಿಸಿದರು.

Related posts

ವಾಣಿ ಪದವಿಪೂರ್ವ ಕಾಲೇಜಿನ ಬಾಲಕಿಯರು ಪ್ರತಿನಿಧಿಸಿದ ದಕ್ಷಿಣ ಕನ್ನಡ ಜಿಲ್ಲೆಯ ತ್ರೋಬಾಲ್ ತಂಡಕ್ಕೆ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ

Suddi Udaya

ಶ್ರೀ ಗುರುದೇವ ಮಠದ ಟ್ರಸ್ಟಿಗಳಾಗಿ ಕೆ. ಹರೀಶ್ ಕುಮಾರ್, ಸುಜಿತ ವಿ. ಬಂಗೇರ ಹಾಗೂ ನೂತನ ರಿಲಿಜಿಯಸ್ ಟ್ರಸ್ಟ್ ಗೆ 21 ಮಂದಿ ನೇಮಕ

Suddi Udaya

ಉಜಿರೆಯಲ್ಲಿ ಕುಳಿತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಕು.ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಪ್ರಕರಣವನ್ನು ಮರು ತನಿಖೆ ನಡೆಸಿ ನ್ಯಾಯ ಒದಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya

ಬೆಳ್ತಂಗಡಿ ವಕೀಲರ ನಿಯೋಗದಿಂದ ವಿ.ಪ. ಶಾಸಕ ಐವನ್ ಡಿ ಸೋಜಾ ರವರ ಭೇಟಿ, ಹೊಸ ನ್ಯಾಯಾಲಯ ಸಂಕೀರ್ಣದ ಕಾಮಗಾರಿಯ ಬಗ್ಗೆ ಚರ್ಚೆ

Suddi Udaya
error: Content is protected !!