28 C
ಪುತ್ತೂರು, ಬೆಳ್ತಂಗಡಿ
May 28, 2026
Uncategorized

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಗದ್ದೆಯಲ್ಲಿ ನೇಜಿ ನಾಟಿ ಕಾರ್ಯಕ್ರಮ

ಗೇರುಕಟ್ಟೆ: ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬಾಕಿಮಾರು ಗದ್ದೆಯಲ್ಲಿ ಭತ್ತದ ನೇಜಿ ನಾಟಿ ಕಾರ್ಯಕ್ರಮಕ್ಕೆ ಹಿರಿಯರಾದ ಪೂವಪ್ಪ ಶೆಟ್ಟಿ ಬಿಳಿಬೈಲು ಅವರು ಚಾಲನೆ ನೀಡಿದರು.

ಶ್ರಾವಣ ಮಾಸದಲ್ಲಿ ದೇವಸ್ಥಾನದಿಂದ ಗಣೇಶ ಚತುರ್ಥಿಯ ಪವಿತ್ರವಾದ ದಿನದ ಸಂದರ್ಭದಲ್ಲಿ ವಿವಿಧ ದೇವಸ್ಥಾನ ಹಾಗೂ ದೈವಸ್ಥಾನಗಳಿಗೆ ಪೂಜೆಗಾಗಿ ಭತ್ತದ ತೆನೆಯನ್ನು (ಹೊಸತು) ಸಮರ್ಪಿಸುವ ಉದಾತ್ತ ಉದ್ದೇಶದಿಂದ ಈ ಕೃಷಿ ಕಾಯಕವನ್ನು ನಡೆಸಿಕೊಂಡು ಬರುತ್ತಿದ್ದಾರೆ.

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ, ದೇವಸ್ಥಾನದ ಅಭಿವೃದ್ಧಿ ಸಮಿತಿ, ಶ್ರೀ ದುರ್ಗಾ ಮಾೃತ ಮಂಡಳಿ, ಭಜನಾ ಮಂಡಳಿ ಹಾಲಿ ಮತ್ತು ಮಾಜಿ ಪದಾಧಿಕಾರಿಗಳು, ಹಾಗೂ ಭಕ್ತರು ಉಪಸ್ಥಿತರಿದ್ದರು.
ಪ್ರತಿ ವರ್ಷವೂ ದೇವಸ್ಥಾನದ ಗದ್ದೆಗೆ ಬೇಕಾಗುವ ನೇಜಿಯನ್ನು ಭಕ್ತರಾದ ಉಮನಾಥ ಶೆಟ್ಟಿ ಕುಲ್ಲುಂಜ ಅವರು ತಯಾರಿಸಿ ಕೊಡುತ್ತಾರೆ.

Related posts

ಅಂಡಿಂಜೆ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ: ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಖಾಯಂ ವೈದ್ಯರ ನೇಮಕಕ್ಕೆ ಗ್ರಾಮಸ್ಥರ ಆಗ್ರಹ

Suddi Udaya

ಜಮೀಯತುಲ್ ಫಲಾಹ್ ಉಡುಪಿ- ದ.ಕ ಕೇಂದ್ರ ಸಮಿತಿ ಕಾರ್ಯದರ್ಶಿಯಾಗಿ ಅಬ್ಬೋನು ಮದ್ದಡ್ಕ ಆಯ್ಕೆ

Suddi Udaya

ಮಡಂತ್ಯಾರು : ಕುಂಜತ್ತೂಡಿ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ ಕಾರ್ಯಕ್ರಮ

Suddi Udaya

ಚಾರ್ಮಾಡಿ ಗ್ರಾಮದ ಅನ್ನಾರು ಕಾಡಿನಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಕಾಡಾನೆ ಪತ್ತೆ

Suddi Udaya

ಪಣಕಜೆ:ಪ್ಲೈವುಡ್ ಸಾಗಾಟದ ಲಾರಿ ಚಾಲಕನ ನಿಯಂತ್ರಣ ತಪ್ಪಿ, ಪಲ್ಟಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಬಾಯಿ ಕ್ಯಾನ್ಸರ್‌ಗೆ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya
error: Content is protected !!