25.2 C
ಪುತ್ತೂರು, ಬೆಳ್ತಂಗಡಿ
August 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡ್ಡಂದಡ್ಕದಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

ವೇಣೂರು: ಪಡ್ಡಂದಡ್ಕ ನೂರುಲ್ ಹುಧಾ ಜುಮ್ಮಾ ಮಸೀದಿಯಲ್ಲಿ ಮೇ 28ರಂದು ಬಕ್ರೀದ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.

ಖತೀಬ್ ಸಮೀರ್ ದಾರಿಮಿ ಕುತುಬಾ ಪಾರಾಯಣ ಮಾಡಿ ಈದ್ ಸಂದೇಶ ನೀಡಿದರು. ಈ ಸಂದರ್ಭದಲ್ಲಿ ಆಡಳಿತ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ, ಪ್ರಮುಖರಾದ ರಫೀಕ್ ಪಡ್ಡ, ಖಾಲಿದ್ ಪುಲಬೆ, ಮಹಮ್ಮದ್ ಎಚ್ ವೇಣೂರು, ಪಿಜೆ ಮಹಮೂದ್, ಅಬ್ದು ಸಲಾಂ ಶಾಂತಿ ನಗರ, ಸರಪ್ ತಂಗಲ್, ಇರ್ಫಾನ್ ಯುಕೆ, ನಜೀರ್ ಪೆರಿಂಜೆ, ಅಶ್ರಪ್ ಪಿಎಚ್ ಶಾಂತಿ ನಗರ, ಅಶ್ರಪ್ ಕಿರೋಡಿ, ಅಶ್ರಫ್ ಗಾಂಧಿ ನಗರ, ಮೊಹಮ್ಮದ್ ಶಾಫಿ ಕಿರೋಡಿ, ಇಸ್ಮಾಯಿಲ್ ಎಚ್, ಬುಲೆಟ್ ಖಾದರ್ ಪೆರಿಂಜೆ , ಅಕ್ಬರ್ ಪೆರಿಂಜೆ, ಎಸ್ ಕೆ ರಜಾಕ್ ನಾಸಿರ್ ಚಮ್ಮು ಸೇರಿದಂತೆ ನೂರಾರು ಸಮಾಜ ಬಾಂಧವರು ಉಪಸ್ಥಿತರಿದ್ದರು.

Related posts

ಕುವೆಟ್ಟು: ಪಿಲಿಚಂಡಿಕಲ್ಲು ಸಮೀಪ ವರಕಬೆಯಲ್ಲಿ ರಸ್ತೆ ಅಪಘಾತ

Suddi Udaya

ಮೊಬೈಲ್ ಹಿಂದಿರುಗಿಸಿಕೊಟ್ಟು ಮಾನವೀಯತೆ ಮೆರೆದ ಬೆಳ್ತಂಗಡಿ ಸಂತೆಕಟ್ಟೆ ಗಣೇಶ್ ಮೆಡಿಕಲ್ ಮಾಲೀಕ

Suddi Udaya

ಬೆಳ್ತಂಗಡಿ: ಎಸ್.ಐ.ಟಿ. ಪೊಲೀಸ್ ಠಾಣೆಗೆ ದೂರುದಾರ ಜಯಂತ್ ಟಿ. ಭೇಟಿ

Suddi Udaya

ಪೆರೋಡಿತ್ತಾಯಕಟ್ಟೆ ಸ.ಉ.ಪ್ರಾ. ಶಾಲೆಯಲ್ಲಿ ಮೆಟ್ರಿ ಕ್ ಮೇಳ

Suddi Udaya

ಉಜಿರೆ ಎಸ್.ಡಿ.ಎಂ. ಶಿಕ್ಷಣ ಮಹಾವಿದ್ಯಾಲಯದಲ್ಲಿ ‘ನಗಬೇಕು ಆಗಾಗ ಬದುಕಿನೊಳಗೆ’ ತರಬೇತಿ ಕಾರ್ಯಕ್ರಮ

Suddi Udaya

ಬೆಂದ್ರಾಳ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya
error: Content is protected !!