24.5 C
ಪುತ್ತೂರು, ಬೆಳ್ತಂಗಡಿ
July 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡ್ಡಂದಡ್ಕದಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

ವೇಣೂರು: ಪಡ್ಡಂದಡ್ಕ ನೂರುಲ್ ಹುಧಾ ಜುಮ್ಮಾ ಮಸೀದಿಯಲ್ಲಿ ಮೇ 28ರಂದು ಬಕ್ರೀದ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.

ಖತೀಬ್ ಸಮೀರ್ ದಾರಿಮಿ ಕುತುಬಾ ಪಾರಾಯಣ ಮಾಡಿ ಈದ್ ಸಂದೇಶ ನೀಡಿದರು. ಈ ಸಂದರ್ಭದಲ್ಲಿ ಆಡಳಿತ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ, ಪ್ರಮುಖರಾದ ರಫೀಕ್ ಪಡ್ಡ, ಖಾಲಿದ್ ಪುಲಬೆ, ಮಹಮ್ಮದ್ ಎಚ್ ವೇಣೂರು, ಪಿಜೆ ಮಹಮೂದ್, ಅಬ್ದು ಸಲಾಂ ಶಾಂತಿ ನಗರ, ಸರಪ್ ತಂಗಲ್, ಇರ್ಫಾನ್ ಯುಕೆ, ನಜೀರ್ ಪೆರಿಂಜೆ, ಅಶ್ರಪ್ ಪಿಎಚ್ ಶಾಂತಿ ನಗರ, ಅಶ್ರಪ್ ಕಿರೋಡಿ, ಅಶ್ರಫ್ ಗಾಂಧಿ ನಗರ, ಮೊಹಮ್ಮದ್ ಶಾಫಿ ಕಿರೋಡಿ, ಇಸ್ಮಾಯಿಲ್ ಎಚ್, ಬುಲೆಟ್ ಖಾದರ್ ಪೆರಿಂಜೆ , ಅಕ್ಬರ್ ಪೆರಿಂಜೆ, ಎಸ್ ಕೆ ರಜಾಕ್ ನಾಸಿರ್ ಚಮ್ಮು ಸೇರಿದಂತೆ ನೂರಾರು ಸಮಾಜ ಬಾಂಧವರು ಉಪಸ್ಥಿತರಿದ್ದರು.

Related posts

ನವೀಕೃತ ಯೂನಿಯನ್ ಬ್ಯಾಂಕ್ ಉಜಿರೆ ಶಾಖೆಯ ಉದ್ಘಾಟನೆ

Suddi Udaya

ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಮತ್ತು ಸೈಕಲ್ ಪ್ಯೂರ್ ಅಗರಬತ್ತಿ ಸಂಸ್ಥೆಯ ಸಹ ಬ್ರಾಂಡಿಂಗ್ ನೂತನವಾಗಿ ತಯಾರಿಸಲಾದ ಅಗರಬತ್ತಿಗಳ ಲೋಕಾರ್ಪಣೆ

Suddi Udaya

ಕಳಿಯ ಗ್ರಾಮ ಪಂಚಾಯತ್ ನಲ್ಲಿ ಗ್ರಂಥಾಲಯ ಸಲಹಾ ಸಮಿತಿಯ ಸಭೆ

Suddi Udaya

ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: ಮೂರನೇ ಗುರುತು ಮಾಡಿದ ಸ್ಥಳದಲ್ಲಿ ಸಿಗದ ಕಳೇಬರಗಳು

Suddi Udaya

ಬುಳೇರಿಮೊಗ್ರು ಪ್ರೌಢಶಾಲೆಗೆ ಸತತ 4ನೇ ವರ್ಷ ಶೇ.100 ಫಲಿತಾಂಶ

Suddi Udaya

ಕಾಶಿಪಟ್ಣ: ಬೈಕ್ ಗಳ ನಡುವೆ ಅಪಘಾತ: ಸವಾರರಿಗೆ ಗಾಯ

Suddi Udaya
error: Content is protected !!